LIVE TV LocalCrimeNationalInternationalPoliticsEducationTechnologyEntertainmentSportsFeature
State News

ಗೆಜೆಟೆಡ್ ಪ್ರೋಬೇಷನರಿ ಮುಖ್ಯ ಪರೀಕ್ಷೆ ವೇಳಾ ಪಟ್ಟಿ ಪ್ರಕಟ

ಬೆಂಗಳೂರು -

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಿಸಿದೆ. ಮುಖ್ಯ ಪರೀಕ್ಷೆಯು ದಿನಾಂಕ 13-02-2021ರಿಂದ ಆರಂಭಗೊಂಡು, ದಿನಾಂಕ 16-02-2021ರವರೆಗೆ ನಡೆಯಲಿದೆ.

ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆ ದಿನಾಂಕ 13-02-2021ರಿಂದ ಆರಂಭಗೊಂಡು, ದಿನಾಂಕ 16-02-2021ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿ
ಹೀಗಿದೆ ಗೆಜೆಟೆಡ್ ಪ್ರೊಬೇಷನರ್ಸ್ 2017-18ನೇ ಸಾಲಿನ ಮುಖ್ಯ ಪರೀಕ್ಷೆಯ ವೇಳಾಪಟ್ಟಿ

ದಿನಾಂಕ 13-02-2021, ಕನ್ನಡ, ಬೆಳಿಗ್ಗೆ 10ರಿಂದ 12 ಗಂಟೆಯವರೆಗೆ
ದಿನಾಂಕ 13-02-2021, ಇಂಗ್ಲಿಷ್, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ
ದಿನಾಂಕ 14-02-2021, ಪ್ರಬಂಧ, ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ

ದಿನಾಂಕ 15-02-2021, ಸಾಮಾನ್ಯ ಅಧ್ಯಯನ-1, ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ
ದಿನಾಂಕ 15-02-2021, ಸಾಮಾನ್ಯ ಅಧ್ಯಯನ-2, ಮಧ್ಯಾಹ್ನ 2 ರಿಂದ 5ರವರೆಗೆ
ದಿನಾಂಕ 16-02-2021, ಸಾಮಾನ್ಯ ಅಧ್ಯಯನ-3, ಬೆಳಿಗ್ಗೆ 9 ರಿಂದ 12ರವರೆಗೆ
ದಿನಾಂಕ 16-02-2021, ಸಾಮಾನ್ಯ ಅಧ್ಯಯನ-4, ಮಧ್ಯಾಹ್ನ 2ರಿಂದ 5ರವರೆಗೆ ಹೀಗೆ ಪರೀಕ್ಷೆಗಳು ನಡೆಯಲಿವೆ‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....