LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ.....3K ತೆಗೆದುಕೊಳ್ಳುವಾಗ ಲಾಕ್.....

ಬಾಗಲಕೋಟೆ -

3 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಗುರುನಾಥ ಹೌದು ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಪ್ರಥಮ ದರ್ಜೆ ಸಹಾಯಕ ಗುರುನಾಥ ಮಸಳಿ ₹3 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಂಚ ಸಮೇತ ಹಿಡಿದಿದ್ದಾರೆ.

ಮುಧೋಳ ತಾಲ್ಲೂಕಿನ ಜಾಲಿಬೇರಿ ಗ್ರಾಮದ ಬಸವರಾಜ ಮೆಟಗುಡ್ಡ ಎಂಬುವವರು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ₹3 ಲಕ್ಷ ಸಹಾಯಧನ ಪಡೆದಿದ್ದರು.ಫೈನಾನ್ಸ್‌ನವರಿಗೆ ಹಣ ಬಿಡುಗಡೆ ಮಾಡಿ ಮಂಜೂರು ಪತ್ರ ನೀಡಲು ಗುರುನಾಥ ಲಂಚ ಕೇಳಿದ್ದರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಐ ವಿ.ಎನ್‌. ಕಡಿ, ಮಲ್ಲಿಕಾರ್ಜುನ ಬಿರಾದಾರ, ಎನ್‌.ಆರ್. ಖಿಲಾರೆ ದಾಳಿಯಲ್ಲಿ ಇದ್ದರು. ಸಧ್ಯ ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ

ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಮಯ ಬದಲಾವಣೆ..... ಮಾಹಿತಿ ನೀಡಿದ ಶಿಕ್ಷಣ ಸಚಿವರು.....ರಾಷ್ಟ್ರ ಮಟ್ಟದ ಉತ್ತಮ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಸ್ತಿಗೆ ಭಾಜನರದ BEO ಗೆ ಅಭಿನಂದಿಸಿದ KSPSTA.....NPS ಮತ್ತು OPS ನಡುವಿನ ವ್ಯತ್ಯಾಸವೇನು.....ನಿಮಗಾಗಿ ಒಂದಿಷ್ಟು ಮಾಹಿತಿ.....ಖಾಸಗಿ ಶಾಲಾ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ.....ಸುಳಿವು ನೀಡಿದ ಸಚಿವರು.....ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ ತಲೆಬಿಸಿ ಹೆಚ್ವಿಸಿದ ಶನಿವಾರದ ಫುಲ್‌ಡೇ ಕ್ಲಾಸ್.....ಮಕ್ಕಳಿಗೆ ಹೊರೆ, ಶಿಕ್ಷಕರಿಗೆ ತಲೆಬಿಸಿ.....ಒಂದೇ ದಿನ ಇಬ್ಬರು ಸರ್ಕಾರಿ ಅಧಿಕಾರಿಗಳು ಹೃದಯಾಘಾತದಿಂದ ಸಾವು.....ಹೆಚ್ಚಾಗುತ್ತಿದೆ ಹೃದಯಾಘಾತದ ಸಂಖ್ಯೆ.....ಶಿಕ್ಷಕರ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ.....3K ತೆಗೆದುಕೊಳ್ಳುವಾಗ ಲಾಕ್.....15 ಜಿಲ್ಲೆಗಳ ಡಿಡಿಪಿಐ, ಬಿಇಒಗಳ ವಿರುದ್ಧ ದೂರು ದಾಖಲು.....ತನಿಖೆ ಶುರು.....ಶನಿವಾರ ಪೂರ್ಣ ತರಗತಿ ನಡೆಸಲು ಆದೇಶ.....ಆದೇಶ ಮಾಡಿದ DDPI.....