LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ತರಗತಿ ಬಹಿಷ್ಕಾರಕ್ಕೆ ಕರೆ ಕೊಟ್ಟ ಪದವೀಧರ ಶಿಕ್ಷಕರ ಸಂಘ - 6 - 8 ನೇ ತರಗತಿ ಬಹಿಷ್ಕಾರ ಹೋರಾಟ

ಬೆಂಗಳೂರು -

ಬೇಡಿಕೆಗಳು ಈಡೇರದ ಹಿನ್ನಲೆಯಲ್ಲಿ ಕೊನೆಗೂ ಪದವೀ ಧರ ಶಿಕ್ಷಕರ ಸಂಘದಿಂದ 6-8 ತರಗತಿ ಬಹಿಷ್ಕಾರ ಮಾಡಿ ಹೋರಾಟಕ್ಕೆ ಕರೆ ಕೋಡಲಾಗಿದೆ.ಹೌದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ರಾಜ್ಯಾ ಧ್ಯಕ್ಷರು ಹಾಗೂ ಪದಾಧಿಕಾರಿಗಳು ಈ ಹಿಂದೆ ನಡೆದ ಜಿಲ್ಲಾ,ತಾಲ್ಲೂಕು ಘಟಕಗಳ ಪದಾಧಿಕಾರಿಗಳ ಗೂಗಲ್ ಸಭೆಯ ನಿರ್ಣಯದಂತೆ ಅಂತಿಮ ಹೋರಾಟವಾಗಿ 6-8 ತರಗತಿಗಳ ಬಹಿಷ್ಕಾರ ಮಾಡಲು ತಿರ್ಮಾನ ಮಾಡಿದ್ದು ಇದಕ್ಕೆ ರಾಜ್ಯದ ಎಲ್ಲಾ ಪದವೀಧರ ಶಿಕ್ಷಕರ ಬೆಂಬಲ ಅತಿ ಮುಖ್ಯವಾಗಿರುವುದರಿಂದ ತುರ್ತಾಗಿ ಜಿಲ್ಲಾ,ತಾಲ್ಲೂಕು ಪದವೀಧರ ಘಟಕಗಳು ಹೋರಾಟಕ್ಕೆ ತಮ್ಮ ತಾಲ್ಲೂಕಿ ನಿಂದ ಬೆಂಬಲ ನೀಡುವುದಾಗಿ ರಾಜ್ಯ ಘಟಕಕ್ಕೆ ಸ್ಷಷ್ಟತೆ ನೀಡಬೇಕಾಗಿದೆ

ಹೌದು ಈ ಒಂದು ಹಿನ್ನಲೆಯಲ್ಲಿ ಈ ಮೆಸೆಜ್ ಕಳೆಗೆ ತಮ್ಮ ತಾಲ್ಲೂಕು,ಜಿಲ್ಲೆಯ ಹೆಸರು ನಮೂದಿಸಿ ತಾಲ್ಲೂಕು ಹೆಸರು ಗಳೊಂದಿಗೆ ಮಾಹಿತಿ ನೀಡುವಂತೆ ಸೂಚನೆಯನ್ನು ನೀಡಲಾಗಿದೆ

ತಾಲ್ಲೂಕು,ಜಿಲ್ಲೆಯ ಹೆಸರಿನ ಮುಂದೆ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿ,ಪದಾಧಿಕಾರಿಗಳ,ಪದವೀಧರ ಶಿಕ್ಷಕರ ಹೆಸರು ನಮೂದಿಸಿ ಪಾರ್ವಡ್ ಮಾಡುವಂತೆ ಹೇಳಿದ್ದು ಈ ಒಂದು ಮಾಹಿತಿಯನ್ನು ಕಳಿಸಿದ ನಂತರ ತಲುಪಿದ ಬಳಿಕ ಹೋರಾಟದ ದಿನಾಂಕ ಘೋಷಣೆ ಮಾಡುವ ಮಾತನ್ನು ಸಂಘಟನೆಯ ನಾಯಕರು ಹೇಳಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....