LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಮಳೆರಾಯನ ಅಬ್ಬರ ಅಲ್ಲಲ್ಲಿ ಧರೆಗುರುಳಿದ ಮರ ಬೆಳಿಗ್ಗೆ ಬೆಳಿಗ್ಗೆ ರಸ್ತೆಯಲ್ಲಿ ನೀರು ಟ್ರಾಫಿಕ್ ಜಾಮ್.....

ಧಾರವಾಡ -

ಮಳೆರಾಯನ ಅಬ್ಬರ ಆರ್ಭಟ ಧಾರವಾಡದಲ್ಲಿ ಜೋರಾಗಿದೆ.ಗುಡುಗು ಸಿಡಿಲಿನೊಂದಿಗೆ ಆರ್ಭಟಿ ಸುತ್ತಿರುವ ಮಳೆ ಧಾರವಾಡದಲ್ಲಿ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ

ಹೌದು ಜೋರಾದ ಗಾಳಿ ಇದರೊಂದಿಗೆ ಗುಡುಗು ಸಿಡಿಲು ಇವೆರಡರ ನಡುವೆ ಮಳೆ ಸಾಕಷ್ಟು ಪ್ರಮಾ ಣದಲ್ಲಿ ಆಗಿದ್ದು ನಗರದ ಕುಮಾರೇಶ್ವರ ನಗರದ ಎರಡನೇ ಕ್ರಾಸ್ ನಲ್ಲಿ ಎರಡು ಮರಗಳು ನೆಲಕ್ಕು ರುಳಿದ್ದು ಯಾವುದೇ ರೀತಿಯ ಯಾವುದೇ ಅನಾಹು ತಗಳಾಗಿಲ್ಲ.

https://youtu.be/Ho33g1BAD7Y

ಇನ್ನೂ ಇತ್ತ ನಗರದ ತಗ್ಗು ಪ್ರದೇಶಗಳಲ್ಲಿ ನೀರು ಜೋರಾಗಿ ಹರಿಯುತ್ತಿದ್ದು ಟೋಲ್ ನಾಕಾ ದಲ್ಲಿ ಅದೇ ಪರಿಸ್ಥಿತಿ ಅದೇ ಕಥೆಯಾಗಿದ್ದು KMF. ಬಳಿ ರಸ್ತೆಯಲ್ಲಿ ನೀರು ನಿಂತುಕೊಂಡು ಹರಿಯುತ್ತಿದೆ

ಬೆಳ್ಳಂ ಬೆಳಿಗ್ಗೆ ಸಾಕಷ್ಟು ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಕಂಡು ಬಂದಿತು‌. ಸಧ್ಯ ಇದನ್ನು ಬಿಟ್ಟರೆ ನಗರದಲ್ಲಿ ಯಾವುದೇ ರೀತಿಯ ಅನಾಹುತ ಆಗಿದ್ದು ಕಂಡು ಬಂದಿಲ್ಲ ಅಲ್ಲದೇ ಸಾಕಷ್ಟು ಪ್ರಮಾ ಣದಲ್ಲಿ ಮಳೆಯಾಗುತ್ತಿದ್ದು ಬಿಸಿಲಿನ ಬೇಗೆ ಯಿಂದ ಕಂಗಾಲಾಗಿದ್ದ ಜನತೆಗೆ ಮಳೆರಾಯ ಕೂಲ್ ಕೂಲ್ ಮಾಡಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....