LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆ ರೌಡಿಶೀಟರ್ ಬಂಧನ - ಹೊರ ರಾಜ್ಯದ ಮಹಿಳೆಯರ ಬಂಧನ

ಬೆಂಗಳೂರು -

ಕೆಲಸ ಕೊಡಿಸುವುದಾಗಿ ಪುಸಲಾಯಿಸಿ ಹೊರ ರಾಜ್ಯದ ಮಹಿಳೆಯರನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ರೌಡಿಶೀಟರ್ ರೊಬ್ಬರನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿಸಿಬಿ ವಿಶೇಷ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯಿದೆಯಡಿ ಬಂಧಿಸಿ ದ್ದಾರೆ.ಎಂ.ಎನ್.ನವೀನ್ (28) ಬಂಧಿತ ಆರೋಪಿ.
ಆರೋಪಿ ವಿರುದ್ಧ ಜಯನಗರ,ಜೆಪಿನಗರ,ಕೆಎಸ್ ಲೇಔಟ್,ಬಾಣಸವಾಡಿ ಪೋಲಿಸ್ ಠಾಣೆಗಳಲ್ಲೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿವೆ.

ನವೀನ್ ಜೈಲಿಗೆ ಹೋಗಿ ಬಂದ ಬಳಿಕವೂ ದಂಧೆ ಮುಂದುವರಿಸಿದ್ದ.ಹಾಗಾಗಿ ಈತನನ್ನು ಗೂಂಡಾ ಕಾಯಿದೆಯಡಿಯಲ್ಲಿ ಬಂಧಿಸಲು ಸಿಸಿಬಿ ಅಧಿಕಾರಿ ಗಳು ವರದಿ ಸಲ್ಲಿಸಿದ್ದರು.ಸಿಸಿಬಿ ಅಧಿಕಾರಿಗಳ ವರದಿಯನ್ನು ಅಪರಾಧ ವಿಭಾಗದ ಡಿಸಿಪಿ ಕೆ.ಪಿ. ರವಿಕುಮಾರ್ ಹಾಗೂ ಜಂಟಿ ಪೋಲಿಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ಈತನ ಬಂಧನ ಕ್ಕೆ ಶಿಫಾರಸು ಮಾಡಿದ್ದರು.ಅದರಂತೆ ನಗರ ಪೋಲಿಸ್ ಆಯುಕ್ತ ಕಮಲ್‍ಪಂತ್ ಅವರು ಆರೋಪಿಯನ್ನು ಗೂಂಡಾ ಕಾಯಿದೆಯಡಿ ಬಂಧಿಸುವಂತೆ ಆದೇಶಿಸಿದ್ದರು ಇದೆಲ್ಲದರ ನಡುವೆ ಈಗ ಕಾರ್ಯಾಚರಣೆ ನಡೆಸಿ ಬಂಧನ ಮಾಡಲಾ ಗಿದ್ದು ಹೊರ ರಾಜ್ಯದ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....