LIVE TV LocalCrimeNationalInternationalPoliticsEducationTechnologyEntertainmentSportsFeature
State News

ಭೀಕರ ಅಪಘಾತ ಧಾರವಾಡದ 6 ಜನ ಸಾವು - ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾದ ಕಾರು ಮುಗಿಲು ಮುಟ್ಟಿದ ಆಕ್ರಂದನ.....

ಬೆಳಗಾವಿ -

ಭೀಕರ ಅಪಘಾತ ಧಾರವಾಡದ 6 ಜನ ಸಾವು - ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾದ ಕಾರು ಮುಗಿಲು ಮುಟ್ಟಿದ ಆಕ್ರಂದನ

ಚಾಲಕನ ನಿಯಂತ್ರಣವನ್ನು ಕಳೆದುಕೊಂಡ ಕಾರೊಂದು ಮರಕ್ಕೆ ಡಿಕ್ಕಿಯಾಗಿ 6 ಜನ ಸಾವಿಗೀ ಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಹೌದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಈ ಒಂದು ಭೀಕರಅಪಘಾತ ನಡೆದಿದೆ.ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ.ಮದುವೆ ಮುಗಿಸಿ ಮನೆಗೆ ವಾಪಸ್​ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಎಲ್ಲಾ ಪೀಸ್​ ಪೀಸ್​ ಆಗಿದೆ.

ಕಾರು ಚಾಲಕ ಶಾರುಕ್ ಪೆಂಡಾರಿ(30)ಇಕ್ಬಾಲ್ ಜಮಾದಾರ್(50) ಸಾನಿಯಾ ಲಂಗೋಟಿ(37) ಉಮ್ರಾ ಬೆಗಮ್ ಲಂಗೋಟಿ(17)ಶಬನಮ್ ಲಂಗೋಟಿ(37) ಪರಾನ್ ಲಂಗೋಟಿ(13) ಮೃತ ರಾದವರಾಗಿದ್ದಾರೆ.ಇವರೆಲ್ಲರೂ ಧಾರವಾಡವರಾ ಗಿದ್ದು ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿ ಸುತ್ತಿದ್ದರು.ಅಪಘಾತದ ಸುದ್ದಿಯನ್ನು ತಿಳಿಯುತ್ತಿ ದ್ದಂತೆ ಸ್ಥಳಕ್ಕೆ ಎಸ್ಪಿ ಡಾ ಭೀಮಾಶಂಕರ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನೂ ಇತ್ತ ಧಾರವಾಡದಲ್ಲಿ ಕುಟುಂಬದವರನ್ನು ಕಳೆದುಕೊಂಡಿರುವ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಸುದ್ದಿ ಸಂತೆ ನ್ಯೂಸ್ ಬೆಳಗಾವಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....