LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮೊಬೈಲ್ ಕಳ್ಳರ ಬಂಧನ - ಹುಬ್ಬಳ್ಳಿಯ ಶಹರ ಪೊಲೀಸರ ಕಾರ್ಯಾಚರಣೆ

ಹುಬ್ಬಳ್ಳಿ -

ಜನನಿಬೀಡ ಪ್ರದೇಶಗಳಲ್ಲಿ ಮೊಬೈಲ್ ಪೋನ್ ಕಳ್ಳತನ ಮಾಡುತ್ತಿದ್ದ ಆರು ಜನರನ್ನು ಹುಬ್ಬಳ್ಳಿಯ ಉಪನಗರ ಪೊಲೀಸರು ಬಂಧನ ಮಾಡಿದ್ದಾರೆ. ಬಸ್‍ನಿಲ್ದಾಣ, ಜನನಿಬೀಡ ಪ್ರದೇಶಗಳು ಹಾಗೂ ಜಾತ್ರೆಯಲ್ಲಿ ಕಳ್ಳತನ ಮಾಡಿದ ವಿವಿಧ ಕಂಪನಿಯ ಒಟ್ಟು 18 ಮೊಬೈಲ್ ಪೋನ್‍ಗಳನ್ನು 1.72.000/- ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿ ಕೊಳ್ಳಲಾಗಿದೆ‌.

ಮನೋಜ @ ಮನ್ನ್ಯ ತಂದೆ ಯಲ್ಲಪ್ಪ ಗಾಯಕವಾಡ. ವಯಾ 35 ವರ್ಷ,ಮಂಜುನಾಥ @ ಕುಡುಕ ಮಂಜ್ಯಾ ತಂದೆ ಪರಶುರಾಮ ಜಾದವ. ವಯಾ 29 ವರ್ಷ. ರೋಹಿತ ತಂದೆ ಗೋಪಿ ಜಾಧವ. ವಯಾ 21 ವರ್ಷ,ನಾಗೇಶ ತಂದೆ ರಾಮು ಗೋಕಾಕ. ವಯಾ 36 ವರ್ಷ,ನಾಗರಾಜ ತಂದೆ ಮಾರುತಿ ಮತ್ತಿಗಟ್ಟಿ. ವಯಾ: 30 ವರ್ಷ, ಸಾ:ಹುಬ್ಬಳ್ಳಿ.ರವಿ ತಂದೆ ರಾಜಪ್ಪ ಗಬ್ಬೂರ. ರವಿ ತಂದೆ ರಾಜಪ್ಪ ಗಬ್ಬೂರ. ವಯಾ: 24 ವರ್ಷ, ಹೀಗೆ ಆರು ಜನ ಆರೋಪಿಗಳನ್ನು ಬಂಧನ ಮಾಡಲಾಗಿದೆ.ಈ ಮೇಲ್ಕಂಡ ಪ್ರಕರಣವನ್ನು ಪತ್ತೆ ಹಚ್ಚಿ ಆರೋಪಿತರನ್ನು ಬಂಧಿಸಿ, ಮೊಬೈಲ್ ಪೋನುಗಳನ್ನು ವಶಪಡಿಸಿಕೊಳ್ಳುವಲ್ಲಿ ಇನ್ಸ್ಪೆಕ್ಟರ್ ರವಿಚಂದ್ರ ಬಡಪಕ್ಕೀರಪ್ಪನವರ, ಪೊಲೀಸ್ ಇನ್ಸಪೆಕ್ಟರ್, ಹಾಗೂ ತಂಡವು ಕರ್ತವ್ಯ ನಿರ್ವಹಿಸಿದ್ದು, ಇವರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಹುಬ್ಬಳ್ಳಿ-ಧಾರವಾಡ ರವರು ಶ್ಲಾಘಿಸಿರುತ್ತಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...