LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯತ್ವ ಪಡೆದುಕೊಂಡ ನೂರಾರು ಶಿಕ್ಷಕರು

ಹುಬ್ಬಳ್ಳಿ -

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದ ಸದಸ್ಯತ್ವಕ್ಕೆ ರಾಜೀನಾಮೆಯನ್ನು ನೀಡಿ ನೂರಾ ರು ಜನ ಶಿಕ್ಷಕರು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯತ್ವವನ್ನು ಪಡೆದುಕೊಂಡಿ ದ್ದಾರೆ‌‌.

ನೂರಾರು ಶಿಕ್ಷಕರು. ಹೌದು ಸವದತ್ತಿ ತಾಲ್ಲೂಕಿನ ನೂರಾರು ಶಿಕ್ಷಕರು ಆ ಒಂದು ಸಂಘಟನೆಗೆ ರಾಜೀ ನಾಮೆಯನ್ನು ನೀಡಿ ಹಾಗೇ ಸದಸ್ಯತ್ವ ಹಣವನ್ನು ಯಾವುದೇ ಕಾರಣಕ್ಕೂ ಕಟಾವಣೆಯನ್ನು ಮಾಡ ದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿಯನ್ನು ನೀಡಿದರು.

ಸವದತ್ತಿಯ ಬಿಇಒ ಗೆ ಮನವಿ ನೀಡಿ.ಅತ್ತ ಆ ಒಂದು ಸಂಘಟನೆಗೆ ಸದಸ್ಯತ್ವ ಬೇಡವೆಂದು ಮನವಿ ನೀಡಿದರು ಇತ್ತ ಗ್ರಾಮೀಣ ಶಿಕ್ಷಕರ ಸಂಘ ಟನೆಗೆ ಸದಸ್ಯತ್ವವನ್ನು ಶಿಕ್ಷಕರು ಸಾಮೂಹಿಕವಾಗಿ ಸದಸ್ಯತ್ವವನ್ನು ಪಡೆದುಕೊಂಡರು.ಸವದತ್ತಿ ತಾಲ್ಲೂ ಕಿನಲ್ಲಿಯೇ ಒಂದೇ ದಿನ ನೂರಕ್ಕೂ ಹೆಚ್ಚು ಶಿಕ್ಷಕರು ಸದಸ್ಯತ್ವವನ್ನು ಪಡೆದುಕೊಂಡು ಗ್ರಾಮೀಣ ಶಿಕ್ಷಕರ ಸಂಘಟನೆಗೆ ಜೈ ಎಂದರು.ಇದೇ ವೇಳೆ ಪ್ರತಿ ವರ್ಷ 200 ರೂಪಾಯಿ ಸದಸ್ಯತ್ವವನ್ನು ಕಟಾವಣೆ ಮಾಡಿ ಕೊಳ್ಳುವ ಕುರಿತಂತೆ ಈವರುಷ ಯಾವುದೇ ಕಾರಣ ಕ್ಕೂ ಮಾಡಿಕೊಳ್ಳದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ನೀಡಿದರು.

ಹಿರಿಯ ಶಿಕ್ಷಕ ಸಂಗಮೇಶ ಖನ್ನಿನಾಯ್ಕರ್ ನೇತ್ರತ್ವ ದಲ್ಲಿ ನೂರಾರು ಶಿಕ್ಷಕರು ಈ ಒಂದು ಸಮಯದಲ್ಲಿ ಪಾಲ್ಗೊಂಡು ಮನವಿ ನೀಡಿ ನಂತರ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯತ್ವವನ್ನು ಪಡೆದೂಕೊಂಡರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....