LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸೇವಾ ನಿರತ ಪದವೀಧರ ರಿಗೆ ದಾರಿ ತಪ್ಪಿಸುವ ಹುನ್ನಾರವೇ ಇಷ್ಟು ದಿನ ಸುಮ್ಮನಿದ್ದು ದಿಢೀರನೆ ವಾಟ್ಸ್ ಆಪ್ ಸಂದೇಶ ಯಾಕೇ - ನಾಳೆಯ ಹೋರಾಟಕ್ಕೆ ಹಲವು ಸಂಘಟನೆ ಗಳಿಂದ ಬೆಂಬಲ.....

ಬೆಂಗಳೂರು –

ಭಡ್ತಿ ವಿಚಾರದಲ್ಲಿ ಅನ್ಯಾಯವನ್ನು ಮಾಡುತ್ತಿರುವ ಇಲಾಖೆಯ ವಿರುದ್ದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಾರ್ಯವನ್ನು ನಿರ್ವಹಿಸುತ್ತಿರುವ ಸೇವಾ ನಿರತ ಪದವೀದರ ಶಿಕ್ಷಕರು ಸಿಡಿದೆದ್ದಿದ್ದಾರೆ.ಏನೇಲ್ಲಾ ಪದವಿ ಮುಗಿಸಿದರು ಕೂಡಾ ಸಧ್ಯ ಹಿಂಬಡ್ತಿ ನೀಡಿ ಅನ್ಯಾಯವಾಗುತ್ತಿರುವ ವಿಚಾರ ಕುರಿತಂತೆ ಅಸಮಧಾನಗೊಂಡಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಪದವೀ ದರ ಶಿಕ್ಷಕರು ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಸೇವಾ ನಿರತ ಪದವೀದರ ಶಿಕ್ಷಕರು ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯವನ್ನು ನಿರ್ವಹಿಸು ತ್ತಿದ್ದು ಸಧ್ಯ ಇವರಿಗೆ ಹಿಂಬಡ್ತಿಯನ್ನು ನೀಡಲಾಗು ತ್ತಿದೆ. ಹೀಗಾಗಿ ಇದರಿಂದ ಅಸಮಾಧನಗೊಂಡಿರುವ ಪದವೀದರ ಶಿಕ್ಷಕರು 6 ,7,8 ನೇ ತರಗತಿ ಬಹಿಷ್ಕರಿ ಸಲು ನಿರ್ಧಾರವನ್ನು ಮಾಡಿದ್ದು ಅದಕ್ಕೂ ಪೂರ್ವ ಭಾವಿಯಾಗಿ ನಾಳೆ ರಾಜ್ಯಾದ್ಯಂತ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿನ ಬಿಇಓ ಅವರಿಗೆ ಸಾಂಕೇತಿಕವಾಗಿ ಮನವಿ ನೀಡಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯ ವನ್ನು ಮಾಡಲಾಗುತ್ತಿದೆ.

ಇದನ್ನು ಈಗಾಗಲೇ ಸರ್ವರೂ ತಿರ್ಮಾನಿಸಿ ಅಂತಿ ಮ ಮಾಡಿದ್ದಾರೆ.ಇದು ಕಳೆದ ಹತ್ತು ದಿನಗಳ ಹಿಂದೆ ಯೇ ನಡೆದ ವಿಚಾರ ಇನ್ನೂ ಹತ್ತು ದಿನಗಳಿಂದ ಈ ಒಂದು ವಿಚಾರ ತೀವ್ರವಾಗಿ ರಾಜ್ಯಾದ್ಯಂತ ಚರ್ಚೆ ಯಾಗುತ್ತಿದ್ದರೂ ಕೂಡಾ ನಾಳೆ ಬೆಳಗಾದರೆ ಒಂದು ಕಡೆಗೆ ಪ್ರತಿಭಟನೆ ಮತ್ತೊಂದು ಕಡೆ ಯಾವುದೇ ಗೊಂದಲ ಬೇಡ ಇದೊಂದು ರಾಜ್ಯದ ದೊಡ್ಡ ಸಮಸ್ಯೆ ಎನ್ನತ್ತಾ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಮತ್ತೊಂದು ಗೊಂದ ಲದ ಸಂದೇಶವನ್ನು ಸಂಘವು ಪ್ರಕಟ ಮಾಡಿದ್ದಾರೆ.

ಎಲ್ಲವೂ ಸರಿಯಾದ ವಿಚಾರ ಆದರೆ ಬೆಳಗಾದರೆ ಒಂದು ಕಡೆಗೆ ತಮ್ಮ ಹಕ್ಕಿಗಾಗಿ ಸೇವಾನಿರತ ಪದವೀ ಧರರ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಮತ್ತೊಂದು ಕಡೆಗೆ ಇವರ ಸಂದೇಶ ಯಾಕೇ ಇಂತಹ ಗೊಂದ ಲದ ವಾತಾವರಣವನ್ನು ಯಾಕೇ ನಿರ್ಮಾಣ ಮಾಡಿ ದ್ದಾರೆ.ಹೋರಾಟ ಕುರಿತಂತೆ ಕಳೆದ ಹತ್ತು ದಿನಗಳಿಂ ದ ಚರ್ಚೆಯಾಗುತ್ತಿದೆ ಈವರೆಗೆ ಸುಮ್ಮನಿದ್ದ ಕರ್ನಾ ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವ ರು ಬೆಂಗಳೂರಿನಲ್ಲಿ ಈಕುರಿತಂತೆ ಶಿಕ್ಷಣ ಸಚಿವರ ನ್ನು ಇಲ್ಲವೇ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಚರ್ಚೆ ಮಾಡಬಹುದಿತ್ತು ಆದರೆ ಏಕಾ ಏಕಿಯಾಗಿ ಸಂಜೆಯಾಗುತ್ತಿದ್ತಂತೆ ಸಂಘದ ಪರವಾ ಗಿ ಒಂದು ಸಂದೇಶ ಹಾಕಿದ್ದಾರೆ.ಇದರಿಂದ ನಾಳೆಯ ಪ್ರತಿಭಟನೆಯನ್ನು ದಾರಿ ತಪ್ಪಿಸುವ ಹುನ್ನಾರ ಎಂಬ ಮಾತುಗಳು ರಾಜ್ಯದ ಮೂಲೆ ಮೂಲೆಗಳಿಂದ ಕೇಳಿ ಬರುತ್ತಿವೆ.

ಹಾಗೇನಾದರೂ ಇದ್ದರೆ ಮನಸ್ಸು ಮಾಡಿದ್ದರೆ ಶಿಕ್ಷಣ ಸಚಿವರನ್ನು ಭೇಟಿಯಾಗಿ ಚರ್ಚೆ ಮಾಡಬಹುದಿತ್ತು ಆದರೆ ಯಾಕೇ ಮೌನವಾಗಿದ್ದು ಹೀಗೆ ಸಂದೇಶ ಕಳಿಸಿದ್ದಾರೆ ಏನೋ. ಇನ್ನೂ ನಾಳೆಯ ಸೇವಾ ನಿರತ ಪದವೀಧರ ಶಿಕ್ಷಕರ ಹೋರಾಟಕ್ಕೆ ರಾಜ್ಯದ ಗ್ರಾಮೀ ಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯಶ ಘಟಕ ಧಾರವಾಡ ಇವರು ಕೂಡಾ ಬೆಂಬ ಲವನ್ನು ಸೂಚಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....