LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅರ್ಥಪೂರ್ಣವಾಗಿ ಸದನ ನಡೆಸದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ ರಾಜು ನಾಯಕವಾಡಿ ಆಗ್ರಹ – ಜನಪ್ರತಿನಿಧಿಗಳ ವಿರುದ್ದ ಅಸಮಧಾನ ವ್ಯಕ್ತಪಡಿಸಿದ ಯುವ ಮುಖಂಡ......

ಹುಬ್ಬಳ್ಳಿ -

ಅರ್ಥಪೂರ್ಣವಾಗಿ ಸದನ ನಡೆಸದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ ರಾಜು ನಾಯಕವಾಡಿ ಆಗ್ರಹ – ಜನಪ್ರತಿನಿಧಿಗಳ ವಿರುದ್ದ ಅಸಮಧಾನ ವ್ಯಕ್ತಪಡಿಸಿದ ಯುವ ಮುಖಂಡ

ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಅಧಿವೇಶವನ್ನು ಅರ್ಥಪೂರ್ಣವಾಗಿ ನಡಸು ವಂತೆ ಯುವ ಮುಖಂಡ ರಾಜು ನಾಯಕವಾಡಿ ಆಗ್ರಹವನ್ನು ಮಾಡಿದ್ದಾರೆ.ಸಾರ್ವಜನಿಕರ ತೆರಿಗೆ ಹಣವನ್ನು ರಾಜ್ಯ ಸರ್ಕಾರ ಹೇಗೆ ಹಾಳು ಮಾಡು  ತ್ತಿದೆ ಎನ್ನುವುದಕ್ಕೆ ಸದನವೇ ಸಾಕ್ಷಿಯಾಗಿದ್ದು ಹೀಗಾಗಿ ಸಧ್ಯದಲ್ಲಿ ರಾಜ್ಯದಲ್ಲಿ ಮಳೆ ಹಾನಿ  ಯಿಂದ ಹಿಡಿದು ಹಲವಾರು ವಿಷಯಗಳು ಸಮಸ್ಯೆಗಳು ಇವೆ

ಇವುಗಳ ಬಗ್ಗೆ ಗಂಭೀರವಾಗಿ ಚರ್ಚೆಯನ್ನು ಮಾಡಿ ಪರಿಹಾರ ಕಂಡುಕೊಳ್ಳುವ ಬದಲಿಗೆ ಯಾವುದೇ ಒಂದು ವಿಷಯವನ್ನು ಮುಂದಿಟ್ಟು ಕೊಂಡು ಸದನ ನಡೆಯದೇ ಗಲಾಟೆ ಮಾಡುತ್ತಿ ರುವುದು ನಾಚಿಗೆಯ ವಿಚಾರವಾಗಿದೆ ಹೀಗಾಗಿ ಜವಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿ  ಯವರು ಇನ್ನಾದರೂ ಅಧಿವೇಶವನ್ನು ಸರಳ. ವಾಗಿ ನಡೆಸಿ ರಾಜ್ಯದಲ್ಲಿರುವ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ

ಮಾಡಿ ಪರಹಾರ ಕಂಡುಕೊಳ್ಳಬೇಕು ಇಲ್ಲವಾದರೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆಂ ಒತ್ತಾಯವನ್ನು ಮಾಡಿದ್ದಾರೆ.ಪತ್ರಿಕಾ ಪ್ರಕಟಣೆ  ಯ ಮೂಲಕ ಈ ಒಂದು ಆಗ್ರಹವನ್ನು ಮಾಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...