LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರು ಮಾಡಿದರೆ ದೊಡ್ಡ ತಪ್ಪು ಇವರು ಮಾಡಿದರೆ ಕೇಳೊರು ಯಾರು - ದೊಡ್ಡವರ ಕನ್ನಡ ಬರವಣಿಗೆ ಹೇಗಿದೆ ನೋಡಿ.....

ಕಲಬುರಗಿ -

ಸಾಮಾನ್ಯವಾಗಿ ಶಿಕ್ಷಕರು ತಪ್ಪು ಮಾಡಿದರೆ ಅದರಲ್ಲೂ ಕನ್ನಡ ಕಾಗುಣಿತ ಬರವಣಿಗೆ ತಪ್ಪು ತಪ್ಪಾಗಿ ಬರೆದರೆ ನಿಮಗೆ ಕನ್ನಡ ಬರೆಯಲು ಬರೊದಿಲ್ಲ ಎಂದುಕೊಂಡು ಕೂಡಲೇ ಅವರ ಮೇಲೆ ಕ್ರಮವನ್ನು ಕೈಗೊಳ್ಳುತ್ತಾರೆ ಆದರೆ ಕ್ರಮ ಕೈಗೊಳ್ಳುವ ಕಚೇರಿಯವರೇ ತಪ್ಪು ಮಾಡಿದರೆ ಹೇಗೆ ಹೌದು ಇದಕ್ಕೆ ತಾಜಾ ಉದಾಹರಣೆ ಕಲಬುರಗಿ ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ.ಕಚೇರಿಯ ಪತ್ರವೊಂದರಲ್ಲಿ ಕಾರ್ಯಕ್ರಮದ ಕುರಿತು ಜ್ಞಾಪನ ಪತ್ರವೊಂದರಲ್ಲಿ ಕನ್ನಡ ವನ್ನು ತಪ್ಪು ತಪ್ಪಾಗಿ ಬರೆಯಲಾಗಿದೆ

ಇಲಾಖೆಯ ಪತ್ರವೊಂದರಲ್ಲಿ ಎರಡು ಮೂರು ಕಡೆಗಳಲ್ಲಿ ಕನ್ನಡ ಪದಗಳನ್ನು ತಪ್ಪು ತಪ್ಪಾಗಿ ಬರೆದಿದ್ದು ಕಂಡು ಬಂದಿದೆ. ಹಮ್ಮಿಕೊಳ್ಳುವ ಕುರಿತು ಅಂತಾ ಬರೆಯುವ ಬದಲಿಗೆ ಹಮ್ಮಿಕಳ್ಳುವ ಅಂತಾ ಬರೆದಿದ್ದು ಇನ್ನೂ ಇದರೊಂದಿಗೆ ಇನ್ನೂ ಎರಡು ಶಬ್ದ ಗಳನ್ನು ತಪ್ಪು ತಪ್ಪಾಗಿ ಬರೆದಿದ್ದು ಕಂಡು ಬಂದಿದೆ.

ಇನ್ನೂ ಇದರೊಂದಿಗೆ ಇಲಾಖೆಯ ಜಿಲ್ಲೆಯ ಶಿಕ್ಷಣ ಇಲಾಖೆಯ ಕಚೇರಿಯವರೇ ತಪ್ಪು ತಪ್ಪಾಗಿ ಕನ್ನಡ ಬರೆದಿದ್ದು ಈಗ ಆಕ್ರೋಶ ವ್ಯಕ್ತವಾಗಿದ್ದು ಕನ್ನಡ ಕಗ್ಗೊಲೆ ಮಾಡಿರುವ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ ಕೇಳಿ ಬಂದಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...