LIVE TV LocalCrimeNationalInternationalPoliticsEducationTechnologyEntertainmentSportsFeature
State News

24 ಗಂಟೆಯಲ್ಲಿ ಮನೆಗಳ್ಳತನ ಆರೋಪಿಗಳಿಗೆ ಎಡೆಮೂರಿ ಕಟ್ಟಿದ ಕಸಬಾ ಠಾಣೆ ಪೊಲೀಸರು - ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತ್ರತ್ವದಲ್ಲಿ ಕಾರ್ಯಾಚರಣೆ ಪೊಲೀಸ್ ಆಯುಕ್ತರಿಂದ ಬಹುಮಾನ ಕಾರ್ಯಾಚರಣೆ.....

ಹುಬ್ಬಳ್ಳಿ -

ಹೌದು ಅಪರಾಧ ವರದಿಯಾದ 24 ಗಂಟೆಗೆ ಒಳಗೆ ಮನೆಗಳ್ಳತನ ಮಾಡಿದ ಆರೋಪಿ ಯನ್ನು ಹುಬ್ಬಳ್ಳಿಯ ಕಸಬಾ ಠಾಣೆ ಪೊಲೀಸರು ಎಡೆಮೂರಿ ಕಟ್ಟಿದ್ದಾರೆ

19.06.2023 ರಂದು ಹುಬ್ಬಳ್ಳಿ ಯ ಕಸಬಾಪೇಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ವೊಂದು ನಡೆದಿತ್ತು.ನೇಕಾರನಗರದ ಆದರ್ಶ ಕಾಲೋನಿಯಲ್ಲಿರುವ ಈಶ್ವರ ತಂದೆ ನಾಗಪ್ಪ ಬೇನಾಳ ಇವರ ಮನೆಗೆ ಕನ್ನ ಹಾಕಲಾಗಿತ್ತು.

ಬಂಗಾರ ಆಭರಣಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು ಈ ಬಗ್ಗೆ ಕಸಬಾಪೇಟೆ ಪೊಲೀಸ ಠಾಣೆಯಲ್ಲಿ ಕೂಡಾ ಪ್ರಕರಣ ದಾಖಲಾಗಿತ್ತು.ಅಪರಾಧ ಸಂಖ್ಯೆ 55/2023 ಕಲಂ, 454, 380 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು

ಪ್ರಕರಣ ದಾಖಲಿಸಿಕೊಂಡು ಪೊಲೀಸ ಆಯುಕ್ತರು, ಹುಬ್ಬಳ್ಳಿ-ಧಾರವಾಡ ನಗರ ಉಪ ಪೊಲೀಸ್ ಆಯುಕ್ತರು(ಕಾ ವ ಸು) ಹು-ಧಾ,
ಉಪ ಪೊಲೀಸ್ ಆಯುಕ್ತರು(ಅ ವ ಸಂ) ಹು-ಧಾ ಹಾಗೂ ಸಹಾಯಕ ಪೊಲೀಸ ಆಯುಕ್ತರು,
ಹುಬ್ಬಳ್ಳಿ  ಶಹರ ದಕ್ಷಿಣ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ

ಹುಬ್ಬಳ್ಳಿ ಕಸಬಾಪೇಟೆ ಪೊಲೀಸ ಠಾಣೆಯ
ಪೊಲೀಸ ಇನ್ಸ್ಪೆಕ್ಟರ್ ರಾಘವೇಂದ್ರ ಹೆಚ್. ಹಳ್ಳೂರ ರವರ ನೇತೃತ್ವದಲ್ಲಿ ವಿಶ್ವನಾಥ ಎಮ್.
ಆಲಮಟ್ಟಿ, ಪಿ.ಎಸ್.ಐ(ಅವಿ) ರವರು ಒಂದು ತಂಡವನ್ನು ರಚಿಸಲಾಗಿತ್ತು

ಹಳೇಹುಬ್ಬಳ್ಳಿ ಬೇಪಾರಿ ಪ್ಲಾಟ್‍ದಲ್ಲಿವಾಸವಿರುವ ಪೇಬ್ರಿಕೇಶನ್ ಕೆಲಸ ಮಾಡುವ ಒಬ್ಬ ವ್ಯಕಿಯನ್ನು ಬಂಧಿಸಿ ಅವನಿಂದ ಕಸಬಾಪೇಟೆ ಪೊಲೀಸ ಠಾಣೆಯ ಪ್ರಕರಣದಲ್ಲಿ ಕಳ್ಳತನವಾದ ಬಂಗಾರದ ಆಭರಣಗಳು ಒಟ್ಟು 183.ಗ್ರಾಂ 5 ಮಿಲಿ ಗ್ರಾಂ ತೂಕದ 7,34,000/-ರೂ ಮೌಲ್ಯದ  ಬಂಗಾರದ ಆಭರಣಗಳನ್ನು ಜಪ್ತಮಾಡಿ ವಶಕ್ಕೆ ಪಡೆದುಕೊಂಡು ಆರೋಪಿತನಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮನೆಗಳ್ಳತನ ಮಾಡಿದ ಆರೋಪಿತನಿಗೆ ಹಾಗೂ ಕಳ್ಳತನವಾದ ಬಂಗಾರದ ಆಭರಣಗಳನ್ನು ಪತ್ತೆ
ಮಾಡಿ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿ ಯಾದ ರಾಘವೇಂದ್ರ ಹಳ್ಳೂರ, ಪಿ.ಐ ಕಸಬಾ ಪೇಟೆ ಪೊಲೀಸ ಠಾಣೆ, ವಿಶ್ವನಾಥ ಎಮ್ ಆಲಮಟ್ಟಿ ಪಿ.ಎಸ್.ಐ(ಅ.ವಿ), ಹಾಗೂ ತಂಡದ ಸಿಬ್ಬಂದಿಯರಾದ, ಎಮ್ ಡಿ ರಾಠೋಡ್.
ಹೆಚ್.ಸಿ-1689,  ಎಫ್ ಬಿ ತಳವಾರ. ಸಿ.ಹೆಚ್.ಸಿ-1712, ಮಾಹಾಂತೇಶ ಸರಕಾರ. ಹೆಚ್.ಸಿ-1732,ಎಸ್ ಎ ಚೋಪಾದರ. ಹೆಚ್.ಸಿ-1784, ಎಲ್ ವಾಯ್ ಪಾಟೀಲ, ಸಿ.ಹೆಚ್.ಸಿ-1777, ರಾಜು ರಾಠೋಡ
ಪಿಸಿ-2568, ಪಾಲಯ್ಯ ಎನ್ ಸಿಪಿಸಿ-3126, ರಮೇಶ ಎಸ್ ಮಾನ್ವಿ ಪಿಸಿ-2474, ಹನುಮಂತ
ಕರಗಾಂವಿ. ಪಿಸಿ-2909, ಹಜರೇಸಾಬ ರಾಮಪುರ. ಪಿಸಿ-2753, ಮಲ್ಲಯ್ಯ ಹಿರೇಮಠ. ಪಿಸಿ-2890 ಇವರಿಗೆ ಮಾನ್ಯ ಪೊಲೀಸ ಆಯುಕ್ತರು, ಹುಬ್ಬಳಿ-ಧಾರವಾಡ ರವರು ಶ್ಲಾಘಿಸಿರುತ್ತಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...