LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹುಬ್ಬಳ್ಳಿ ಧಾರವಾಡ ದಲ್ಲೂ ಮಹಾನಗರ ಪಾಲಿಕೆಯ ನೌಕರರಿಂದ ಪ್ರತಿಭಟನೆ - ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆ ಮಾಡಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ ನೌಕರರು ಸಿಬ್ಬಂದಿಗಳು.....

ಹುಬ್ಬಳ್ಳಿ ಧಾರವಾಡ -

ಹುಬ್ಬಳ್ಳಿ ಧಾರವಾಡ ದಲ್ಲೂ ಮಹಾನಗರ ಪಾಲಿಕೆಯ ನೌಕರರಿಂದ ಪ್ರತಿಭಟನೆ - ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆ ಮಾಡಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ ನೌಕರರು ಸಿಬ್ಬಂದಿಗಳು.....

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದಲ್ಲಿ ಕರೆ ನೀಡಿರುವ ಮಹಾನಗರ ಪಾಲಿಕೆಯ ನೌಕರರ ಪ್ರತಿಭಟನೆಗೆ ಹುಬ್ಬಳ್ಳಿಯಲ್ಲೂ ಬೆಂಬಲ ಕಂಡು ಬಂದಿದೆ ರಾಜ್ಯವ್ಯಾಪಿ ಕರೆ ನೀಡಿರುವ ಪಾಲಿಕೆಯ ನೌಕರರ ಈ ಒಂದು ಹೋರಾಟಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೌಕರರು ಸಿಬ್ಬಂದಿಗಳು ಬೆಂಬಲವನ್ನು ನೀಡಿದ್ದು ಪ್ರತಿಭಟನೆ ಮಾಡಿದ್ರು.

ಧಾರವಾಡದಲ್ಲಿ ಪಾಲಿಕೆಯ ಕಚೇರಿಯ ಮುಂದೆ ಪ್ರತಿಭಟನೆ ಮಾಡಿದ್ರೆ ಇತ್ತ ಹುಬ್ಬಳ್ಳಿಯಲ್ಲೂ ಮಹಾ ನಗರ ಪಾಲಿಕೆ ಸಿಬ್ಬಂದಿಯಿಂದ ಪ್ರತಿಭಟನೆ ಕಂಡು ಬಂದಿತು.ಪ್ರತಿಭಟನೆಯ ಹಿನ್ನಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳು ಅಧಿಕಾರಿಗಳು ಕಚೇರಿ ಯಿಂದ ದೂರ ಉಳಿದು ಹೋರಾಟವನ್ನು ಮಾಡಿದ್ರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಒಂದು ಹೋರಾಟಕ್ಕೆ ಕರೆ ನೀಡಲಾಗಿದ್ದು ಹೀಗಾಗಿ ಬೆಂಬಲ ವನ್ನು ಸೂಚಿಸಿದ ನೌಕರರು ಅಧಿಕಾರಿಗಳು ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಪ್ರತ್ಯೇಕವಾಗಿ ಹೋರಾಟವನ್ನು ಮಾಡಿದ್ರು.ಪಾಲಿಕೆಯ ಆಯುಕ್ತರ ಕಚೇರಿ ಮುಂದೆ ನೌಕರರು ಸಂಘಟನೆಯ ನೇತ್ರತ್ವದಲ್ಲಿ ಈ ಒಂದು ಪ್ರತಿಭಟನೆಯನ್ನು ಮಾಡಿ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದರು

ನೌಕರರು ಸಿಬ್ಬಂದಿಗಳು.ಇನ್ನೂ ಮಹಾನಗರ ಪಾಲಿಕೆ ಸಿಬ್ಬಂದಿ ಅಧಿಕಾರಿಗಳು ಕೆಲಸಕ್ಕೆ ಗೈರಾಗಿದ್ದ ಹಿನ್ನಲೆ ಯಲ್ಲಿ ಸಿಬ್ಬಂದಿ ಇಲ್ಲದೇ ಕಚೇರಿಗಳು ಬಣಬಣ ಅಂತಿರುವ ದೃಶ್ಯಗಳು ಕಂಡು ಬಂದವು.ಪ್ರತಿನಿತ್ಯ ಜನರಿಂದ ತುಂಬಿರುತ್ತಿದ್ದ ಪಾಲಿಕೆ ಬಿಕೋ ಬಿಕೋ ಎನ್ನುತ್ತಿರುವ ದೃಶ್ಯಗಳು ಕಂಡು ಬಂದವು.ಇದರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಿಬ್ಬಂದಿ ಗಳು ಅಧಿಕಾರಿಗಳು ಈ ಒಂದು ಹೋರಾಟದೊಂದಿಗೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿದರು.

ಪ್ರಮೋದ ಕಪ್ಪಲಿ ಜೊತೆ ಅಲಿ ಕುಂದಗೋಳ
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ಧಾರವಾಡ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...