LIVE TV LocalCrimeNationalInternationalPoliticsEducationTechnologyEntertainmentSportsFeature
Education News

ರಾಜ್ಯದ ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ ನೀಡಲು ಮುಂದಾದ ಇಲಾಖೆ – KSPSTA ಸಂಘಟನೆ ಬರೆದಿದ್ದ ಪತ್ರಕ್ಕೆ ಸ್ಪಂದಿಸಿ ಕೂಡಲೇ ರಾಜ್ಯದ ಶಾಲೆಗಳಲ್ಲಿ ಧ್ಯಾನ ಮಾಡಿಸಲು ಸೂಕ್ತ ಕ್ರಮವನ್ನು ಕೈಗೊಳ್ಳಲು ಸೂಚನೆ ನೀಡಿದ ಶಿಕ್ಷಣ ಸಚಿವರು

ಬೆಂಗಳೂರು -

ಹೌದು ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ,ಏಕಾಗ್ರತೆ,ಆರೋಗ್ಯ ವೃದ್ದಿಯೊಂದಿಗೆ ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆ ಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿದ್ದು ಇದರಿಂದಾಗಿ ವಿದ್ಯಾರ್ಥಿಗಳಿಗೆ ಸಕಾರಾತ್ಮಕ ಸ್ಪಂದನೆ ಒಳ್ಳೆಯ ಹವ್ಯಾಸ ಬೆಳೆಸಿ ಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾ ಗುತ್ತದೆ

ಈಗಾಗಲೇ ಈ ಒಂದು ಕಾರ್ಯವನ್ನು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಧ್ಯಾನವನ್ನುಮಾಡಿಸಲಾಗುತ್ತಿದ್ದು ಈ ಒಂದು ಹಿನ್ಲೆಯಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷ ಕಾಲ ಧ್ಯಾನ ವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ ಯವರು ಒತ್ತಾಯವನ್ನು ಮಾಡಿ ಶಿಕ್ಷಣ ಸಚಿವ ರಿಗೆ ಪತ್ರವನ್ನು ಬರೆದಿದ್ದರು

ಈ ಒಂದು ಪತ್ರಕ್ಕೆ ಸ್ಪಂದಿಸಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಸೂಚನೆ ನೀಡಿ ಪತ್ರವನ್ನು ಬರೆದಿದ್ದಾರೆ ಈಗಾಗಲೇ ಶಾಲೆಗಳಲ್ಲಿ ಕಲಿಕೆ ಗಿಂತ ಶಿಕ್ಷಕರಿಗೆ ಪಠ್ಯೇತರ ಚಟುವಟಿಕೆಗಳು ಹೆಚ್ಚಾಗಿದ್ದು ಇದೇನು ಒಳ್ಳೇಯ ಕೆಲಸ ಆದರೆ ಈಗಾಗಲೇ ಹತ್ತು ಹಲವಾರು ಕೆಲಸ ಕಾರ್ಯಗ ಳಿಂದ ಬಿಡುವಿಲ್ಲದೇ ಬ್ಯೂಜಿಯಾಗಿರುವ ಶಿಕ್ಷಕ ರಿಗೆ ಇದೊಂದು ಹೊಸ ಕಾರ್ಯ ಮತ್ತಷ್ಟು ಒತ್ತಡವನ್ನು ತರಲಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...