LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಶಿವರಾತ್ರಿ ಹಿನ್ನಲೆಯಲ್ಲಿ ಹುಬ್ಬಳ್ಳಿ ಯಲ್ಲಿ ಅನ್ನಪ್ರಸಾದಕ್ಕೆ ಚಾಲನೆ - ಭಕ್ತಾಧಿಕಾರಿಗಳಿಗೆ ತೆಗ್ಗಿ ಕುಟುಂಬ ದಿಂದ ಪ್ರಸಾದ ವ್ಯವಸ್ಥೆ - ಕೇಂದ್ರ ಸಚಿವರ ಆಪ್ತ ಕಾರ್ಯ ದರ್ಶಿ ಸೇರಿದಂತೆ ಹಲವರು ಭಾಗಿ

ಹುಬ್ಬಳ್ಳಿ -

ಮಹಾ ಶಿವರಾತ್ರಿ ಮಹೋತ್ಸವದ ಅಂಗವಾಗಿ ಕಳೆದ 53 ವರುಷಗಳಿಂದ ಹುಬ್ಬಳ್ಳಿಯಲ್ಲಿ ಶಿವಪ್ಪ ತೆಗ್ಗಿ ಮತ್ತು ಪರಿವಾರದವರು ಅನ್ನ ಸಂತರ್ಪಣೆ ವ್ಯವಸ್ಥೆಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಪ್ರತಿ ವರುಷದಂತೆ ಈವರುಷವೂ ಕೂಡಾ ನಗರದ ಗಿರಣಿ ಚಾಳದಲ್ಲಿ ಹಮ್ಮಿಕೊಂಡಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಆಪ್ತ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ ಚಾಲನೆ ನೀಡಿದರು.

ಸತತವಾಗಿ 53 ವರ್ಷಗಳಿಂದ ಇಲ್ಲಿನ ಗಿರಣಿ ಚಾಳದಲ್ಲಿ ಈ ಒಂದು ಅನ್ನ ಸಂತರ್ಪಣೆಯನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ. ದಿ. ಶಿವಪ್ಪ ಎಸ್. ತೆಗ್ಗಿ ಇವರ ಮಕ್ಕಳು ಶಿವರಾತ್ರಿ ಮಹೋತ್ಸವ ದ ಅಂಗವಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಯಾರಿಂದಲೂ ಯಾವುದೇ ದೇಣಿಗೆ ಪಡೆಯದೇ ನಡೆಸಿಕೊಂಡು ಬರುತ್ತಿದ್ದಾರೆ.

ಇಂದಿನ ಅನ್ನಸಂತರ್ಪಣೆಯ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಅಪಾರ ಆಪ್ತ ಕಾರ್ಯದರ್ಶಿ ಚಾಲನೆ ನೀಡಿ ನಂತರ ಮಾತನಾಡಿದ ಅವರು ತೆಗ್ಗಿ ಕುಟುಂಬದ ಕಾರ್ಯವನ್ನು ಶ್ಲಾಘಿಸಿದರು.

ಇನ್ನೂ ಇದೇ ವೇಳೆ ಕೇಂದ್ರ ಸಚಿವರ ಆಪ್ತ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ ಮತ್ತು ಅನುಪ ಬಿಜವಾಡ ಸೇರಿದಂತೆ ಹಲವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಇನ್ನೂ ಈ ಸಂದರ್ಭದಲ್ಲಿ ಅನೂಪ್ ಬಿಜವಾಡ, ಸುಭಾಷ್ ತೆಗ್ಗಿ ಸಹೋದರರು, ಶಂಕರ ವಾಲಿಕಾರ್, ಸದಾನಂದ ಪೂಜಾರ್ ಚಂದ್ರಶೇಖರ ಬೆಳವಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...