LIVE TV LocalCrimeNationalInternationalPoliticsEducationTechnologyEntertainmentSportsFeature
State News

ಗ್ರಾಮ ವಾಸ್ತವದಲ್ಲಿ ಅಧಿಕಾರಿಗಳ ಮೋಜು ಮಸ್ತಿ......

ಕೋಲಾರ -

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಡ್ಯಾನ್ಸ್ ಮಾಡುತ್ತಾ ಮೋಜು ಮಸ್ತಿ ಮಾಡಿದ ಘಟನೆ ಕೋಲಾರ ದಲ್ಲಿ ನಡೆದಿದೆ.

ಕೋಲಾರದಲ್ಲಿ ಗ್ರಾಮ ವಾಸ್ತವ್ಯವನ್ನು ಮೋಜು ಮಸ್ತಿಗೆ ಬಳಸಿಕೊಂಡಿದ್ದಾರೆ ಅಧಿಕಾರಿಗಳು. ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸುವುದನ್ನು ಬಿಟ್ಟು ತಹಶೀಲ್ದಾರ್ ಸಖತ್ ಡ್ಯಾನ್ಸ್ ಮಾಡಿದ್ದಾರೆ

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನರಿನತ್ತ ಗ್ರಾಮದಲ್ಲಿ ಗ್ರಾಮ ವಾಸ್ತವ್ಯವನ್ನು ಹಮ್ಮಿಕೊಳ್ಳ ಲಾಗಿತ್ತು.ಗ್ರಾಮವಾಸ್ತವ್ಯದಲ್ಲಿ ಸಖತ್ ಡ್ಯಾನ್ಸ್ ಮಾಡಿ ಮೋಜು ಮಸ್ತಿ ಮಾಡಿದ್ದಾರೆ ತಹಶೀಲ್ದಾರ್ ಮತ್ತು ಅಧಿಕಾರಿಗಳು ಹೇಗೆ ಕುಣಿದಿದ್ದಾರೆ ಒಮ್ಮೆ ವಿಡಿಯೋ ನೋಡಿ.

https://youtu.be/vrqmxFU6KfM

ಮಹಿಳಾ ಸಿಬ್ಬಂದಿಯೊಂದಿಗೆ ಹಾಡಿಗೆ ಸಖತ್ ಡಾನ್ಸ್ ಮಾಡಿದ್ದಾರೆ ತಹಶೀಲ್ದಾರ್ ಮತ್ತು ಅಧಿಕಾರಿಗಳು‌.ಬಂಗಾರಪೇಟೆ ತಹಶೀಲ್ದಾರ್ ದಯಾನಂದ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮುನಿರಾಜ್, ಪಿಡಿಓ ಹಾಗೂ ವಿಎಗಳ ಜೊತೆ ಡಾನ್ಸ್ ಮಾಡಲಾಗಿದೆ.

ತಹಶೀಲ್ದಾರ್ ಹಾಗೂ ಅಧಿಕಾರಿಗಳು ಡಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ತಹಶೀಲ್ದಾರ್ ಹಾಗೂ ಅಧಿಕಾರಿಗಳು ವಿರುದ್ಧ ಸಾರ್ವಜನಿಕರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.ಅದೂ ಮಹಿಳಾ ಸಿಬ್ಬಂದಿ ಗಳೊಂದಿಗೆ ಹೀಗೆ ಡ್ಯಾನ್ಸ್ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....