LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಾರ್ಡ್ 35 ರಲ್ಲಿ ಬಸವರಾಜ ಮಾಯಾಕಾರ ಗೆ ಜೈಕಾರ ಎನ್ನುತ್ತಿದ್ದಾರೆ ಮತದಾರರು - ವಾರ್ಡ್ ನಲ್ಲಿ ಪ್ರಚಾರದ ಹವಾ ಹೇಗಿದೆ ಗೊತ್ತಾ.....

ಹುಬ್ಬಳ್ಳಿ -

ಹೊಸ ಕನಸು ಹೊಸ ಬದಲಾವಣೆ ಬಯಸಿ ಧಾರವಾಡದ ವಾರ್ಡ್ 35 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಗೆ ಸ್ಪರ್ಧೆ ಮಾಡಿರುವ ಬಸವರಾಜ ಮಾಯಕಾರ ಪರ ಸಾಕಷ್ಟು ಪ್ರಮಾಣದಲ್ಲಿ ಗೆಲುವಿಗೆ ಅಲೆ ಕಂಡು ಬರುತ್ತಿದೆ.

ಹೌದು ಕ್ಷೇತ್ರದಲ್ಲಿ ಈವರೆಗೆ ಪಕ್ಷದಿಂದ ಮಾಡಿರುವ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮುಂದಿಟ್ಟು ಕೊಂಡು ಮತದಾರರ ಮುಂದೆ ಇಟ್ಟು ಹಾಗೇ ಹೊಸ ಹೊಸ ಕನಸು ಯೋಜನೆ ಗಳನ್ನು ಹೇಳುತ್ತಾ ಮತಯಾಚನೆ ಮಾಡುತ್ತಿದ್ದಾರೆ.

ವಾರ್ಡ್ ನ ಹಲವೆಡೆ ಇಂದು ಕೂಡಾ ಬಿಡುವಿಲ್ಲದೆ ಪ್ರಚಾರವನ್ನು ಮಾಡಿದರು.ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು ಇನ್ನೂ ಪ್ರಮುಖವಾಗಿ ಕಳೆದ ಮೂರು ನಾಲ್ಕು ದಿನಗಳಿಂದಲೂ ವಾರ್ಡ್ ನಲ್ಲಿ ಪ್ರಚಾರಕ್ಕೆ ಹೋದ ಸಮಯದಲ್ಲಿ ಸಾರ್ವಜನಿ ಕರಿಂದ ಸಾಕಷ್ಟು ಪ್ರಮಾಣದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ.

ಇದರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ಪ್ರಚಾರ ಜೋರಾಗಿದ್ದು ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ ಬಸವರಾಜ ಮಾಯಕಾರ ಅವರು.ಬೆಳ್ಳಂ ಬೆಳಿಗ್ಗೆ ಪಕ್ಷದ ಕಾರ್ಯ ಕರ್ತರು ಮುಖಂಡರು ಹಾಗೇ ಮಹಿಳಾ ಮುಖಂಡ ರೊಂದಿಗೆ ಮನೆ ಮನೆಗೆ ತೆರಳಿ ಭರ್ಜರಿಯಾಗಿ ಮತಯಾಚನೆ ಮಾಡಿದರು.

ವಾರ್ಡ್ ನ ಹಲವು ಬಡಾವಣೆಗಳಲ್ಲಿ ಬಿಡುವಿಲ್ಲದೇ ಮನೆ ಮನೆಗೆ ತೆರಳಿ ಕ್ಯಾಂಪೇನ್ ಮಾಡಿದರು. ಹಲವು ಬಡಾವಣೆಗಳಲ್ಲಿನ ಮನೆ ಮನೆಗೆ ತೆರಳಿ ಪ್ರಚಾರವನ್ನು ಮಾಡಿದರು ಈಗಾಗಲೇ ಕಾಂಗ್ರೆಸ್ ಪಕ್ಷದ ಶಾಸಕರು ಈ ಹಿಂದೆ ವಾರ್ಡ್‌ ನಲ್ಲಿ ಮಾಡಿದ ಕೆಲಸ ಕಾರ್ಯಗಳನ್ನು ಹೇಳುತ್ತಿದ್ದಾರೆ.ಜೊತೆಗೆ ಇದರೊಂದಿಗೆ ಮತಯಾಚನೆ ಮಾಡುತ್ತಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...