ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಾಲಿಗ್ರಾಮ ತಾಲೂಕು ಘಟಕ ಕೆ ಆರ್ ನಗರ ಹಾಗೂ ಸಾಲಿಗ್ರಾಮ ಅವಳಿ ತಾಲೂಕಿನ ಶಿಕ್ಷಕ ಬಂಧುಗಳಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ದಿನಾಂಕ 12.09. 2026 ಶನಿವಾರದಂದು ಸರಿಯಾಗಿ ಮದ್ಯಾಹ್ನ 1.00 ಗಂಟೆಗೆ ಪಿಎಂ ಶ್ರೀ ಶಾಲಾವರಣದಲ್ಲಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಾಲಿಗ್ರಾಮ ಶಾಖೆಯ ಕಚೇರಿ ಉದ್ಘಾಟನಾ ಸಮಾರಂಭ
ನಿವೃತ್ತ ಶಿಕ್ಷಕರಿಗೆ ಸನ್ಮಾನ ಅಕಾಲಿಕ ಮರಣ ಹೊಂದಿದ ಶಿಕ್ಷಕ ಬಂಧುಗಳಿಗೆ ಗೌರವ ಸಮರ್ಪಣೆ ಹಾಗೂ ಶಿಕ್ಷಕ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ
ತಮ್ಮ ಆಗಮನಾಭಿಲಾಷಿಗಳು ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳುಹಾಗೂ ಪದಾಧಿಕಾರಿಗಳು ಸಾಲಿಗ್ರಾಮ ಘಟಕ
ಸುದ್ದಿ ಸಂತೆ ನ್ಯೂಸ್ ಸಾಲಿಗ್ರಾಮ.....