LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರಿಗೆ ಮನೆಯಿಂದಲೇ ಕೆಲಸಕ್ಕೆ ಸೂಚನೆ – ಆದೇಶ ಮಾಡಿ ಸೂಚನೆ ನೀಡಿದ DDPI.....

ಚಾಮರಾಜನಗರ -

ಕೋವಿಡ್ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ವಾರಾಂತ್ಯದಲ್ಲಿ ಎರಡು ದಿನಗಳ ಕಾಲ ವಿಕೇಂಡ್ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂ ವನ್ನು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.ಚಾಮರಾಜನಗರ ಜಿಲ್ಲೆ ಯಲ್ಲೂ ಈ ಒಂದು ಕರ್ಫ್ಯೂ ವನ್ನು ಘೋಷಣೆಯ ಆದೇಶ ಅನ್ವಯವಾಗಲಿದ್ದು ಅತ್ತ ರಾಜ್ಯ ಸರ್ಕಾ ರಿಂದ ಈ ಒಂದು ಆದೇಶ ಬರುತ್ತಿದ್ದಂತೆ ಇತ್ತ ಚಾಮರಾಜನಗರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜಿಲ್ಲಾಧಿಕಾರಿಗಳ ಆದೇಶದ ಹಿನ್ನಲೆಯಲ್ಲಿ ವಾರದ ವಿಕೇಂಡ್ ಕರ್ಫ್ಯೂ ದಿಂದಾಗಿ ಜಿಲ್ಲೆಯ ಶಿಕ್ಷಕರಿಗೆ ಮನೆಯಿಂದಲೇ ಕೆಲಸಕ್ಕೆ ಅವ ಕಾಶವನ್ನು ನೀಡಿ ಆದೇಶವನ್ನು ಹೊರಡಿಸಿದ್ದಾರೆ.

ಹೌದು ಶನಿವಾರ ಮತ್ತು ರವಿವಾರ ಎರಡು ದಿನಗಳ ಕಾಲ ಜಿಲ್ಲೆಯಲ್ಲಿನ ಶಿಕ್ಷಕರು ಮನೆಯಿಂದಲೇ ಕೆಲಸ ವನ್ನು ಮಾಡುವಂತೆ ಸೂಚನೆ ನೀಡಿ ಆದೇಶವನ್ನು ಹೊರಡಿಸಿದ್ದಾರೆ.ಇದರೊಂದಿಗೆ ಈಒಂದು ಕರ್ಪ್ಯೂ ಸಮಯದಲ್ಲಿ ಶಿಕ್ಷಕರಿಗೆ ಯಾವುದೇ ತೊಂದರೆಯಾ ಗದಂತೆ ಮುಂಜಾಗೃತಾ ಕ್ರಮವನ್ನು ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....