LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಹೊಸ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯಕ್ರಮ - ಪಠ್ಯಪುಸ್ತಕ ಗಳನ್ನು ವಿತರಣೆ ಮಾಡುವಂತೆ ಸೂಚನೆ.....

ಬೆಂಗಳೂರು -

ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಪರಿಷ್ಕೃತ ಪಠ್ಯ ಪುಸ್ತಕ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಪಠ್ಯಪುಸ್ತಕ ಪರಿಶೀಲನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವರದಿ ಯನ್ವಯ 2022-23 ನೇ ಸಾಲಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿ ವಿತರಣೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಮಿತಿಯು 1 ರಿಂದ 10 ನೇ ತರಗತಿವರೆಗಿನ ಭಾಷಾ ವಿಷಯಗಳು 2 ಮತ್ತು 4 ನೇ ತರಗತಿಗಳ ಪರಿಸರ ಅಧ್ಯಯನ ಹಾಗೂ 6 ರಿಂದ 10 ನೇ ತರಗತಿವರೆಗಿನ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಿದೆ.

ಇನ್ನು 6 ರಿಂದ 8 ನೇ ತರಗತಿವರೆಗಿನ ಸಮಾಜ ವಿಜ್ಞಾನದ 7 ಮಾಧ್ಯಮದ 68 ಪರಿಷ್ಕೃತ ಪಠ್ಯ ಪುಸ್ತಕಗಳು ಹಾಗೂ 1 ರಿಂದ 10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯದ 15 ಪರಿಷ್ಕೃತ ಪುಸ್ತಕಗಳನ್ನು ಮುದ್ರಿಸಿ ವಿತರಿಸಲಾಗುತ್ತಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...