LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಜನಪರ ಕಾರ್ಯಕ್ರಮ.....

ಧಾರವಾಡ -

ಧಾರವಾಡದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಯಿಂದ ಜನಪರ ಕಾರ್ಯಕ್ರಮವೊಂದು ನಡೆಯಿತು ನಗರದ ಧಾರವಾಡ ಸುಭಾಷ್ ರಸ್ತೆಯಲ್ಲಿ ಸಾರ್ವಜನಿಕರಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷ ರಾದ ಶ್ರೀ, ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಮಾಸ್ಕ್ ವಿತರಣೆ ಮಾಡಿ ಕೇೂವಿಡ್ 19 ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಕೋವಿಡ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಗರ ದಲ್ಲಿ ಈ ಒಂದು ಕುರಿತು ಸಾರ್ವಜನಿಕರಿಗೆ ತಿಳುವ ಳಿಕೆ ಮೂಡಿಸಲಾಯಿತು

ಇದೇ ವೇಳೆ ಸಾರ್ವಜನಿಕರಿಗೆ ಮಾಸ್ಕ್ ಗಳನ್ನು ವಿತರಣೆ ಮಾಡಲಾಯಿತು.ಐದನೂರಕ್ಕೂ ಹೆಚ್ಚು ಮಾಸ್ಕ್ ಗಳನ್ನು ವಿತರಣೆ ಮಾಡಿ ಕೋವಿಡ್ ಕುರಿತು ಜನಪರ ಕಾರ್ಯಕ್ರಮವನ್ನು ಮಾಡಲಾಯಿತು

ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಜಗದೀಶ್ ಜಾಧವ, ಕಮಲೂ ಪೂಲವಾಲೆ, ಹರ್ಷದ್ ಪಠಾಣ್, ಕೃಷ್ಣಗೌಡ ಪಾಟೀಲ್, ನಾಗರಾಜ ದುಮ್ಮವಾಡ,ನಾಗರಾಜ್ ಮುಮ್ಮಿಗಟ್ಟಿ, ಚಿನ್ನು ಪಾಟೀಲ, ಸೋಮು ಬೈಲವಾಡ,ಗಂಗಾಧರ್ ಹಂಪಣ್ಣವರ,ಜ್ಯೋತಿಬಾ ಪಾಟೀಲ್, ನಾಗರಾಜ ರಾಯಣ್ಣವರ್, ಮಡಿವಾಳ ನೇಕಾರ, ಉಮೇಶ್ ಶಿಂಧೆ, ಶ್ರೀಶೈಲ ಗೇೂವನಕೊಪ್ಪ.ಮುಂತಾದವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....