LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ರಮೇಶ್ ಜಾರಕಿ ಹೊಳಿ ವಿರುದ್ಧ ಕೈ ಪಕ್ಷದವರ ಪ್ರತಿಭಟನೆ.....

ಧಾರವಾಡ -

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕೆಟ್ಟ ಪದ ಬಳಕೆ ಮಾಡಿದ ರಮೇಶ್ ಜಾರಕಿಹೊಳಿ ವಿರುದ್ಧ ಧಾರವಾಡದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ಮಾಡಿ ಕೈ ಪಕ್ಷದ ಮುಖಂಡರು ಕಾರ್ಯಕರ್ತರು ಹೋರಾಟವನ್ನು ಮಾಡಿದರು.ಕೆಟ್ಟ ಪದ ಬಳಕೆ ಮಾಡಿದ ರಮೇಶ್ ಜಾರಕಿಹೊಳಿ ವಿರುದ್ಧ ಘೋಷ ಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ಕೂಡಾ ಘೋಷಣೆ ಕೂಗಿದರು. ಇದೇ ವೇಳೆ ರಮೇಶ್ ಜಾರಕಿಹೊಳಿ ಪ್ರತಿಕೃತಿ ದಹನ ಮಾಡಿ ಆಕ್ರೋಶ ವನ್ನು ವ್ಯಕ್ತಪಡಿಸಿದರು

https://youtu.be/wBoq63UNMJ0

ಇನ್ನೂ ಈ ಒಂದು ಪ್ರತಿಭಟನೆಯಲ್ಲಿ ಆನಂದ ಜಾಧವ,ಶ್ರೀಧರ್ ಸೇಠ್,ಹೇಮಂತ್ ಗುರ್ಲಹೊಸೂ ರ, ಸತೀಶ್ ಮೆಹರವಾಡೆ,ಮಿಂಟೂ ಮೆಹರವಾಡೆ, ರಘು ಲಕ್ಕಮ್ಮನವರ, ದಾನಪ್ಪ ಕಬ್ಬೇರ,ಸುಭಾಷ ಶಿಂಧೆ, ಪ್ರಕಾಶ ಘಾಟಗೆ,ಮಂಜು ಭೋವಿ,ಆನಂದ ಸಿಂಗನಾಥ್,ಜಯಶ್ರೀ ದೇಶಮಾನ್ಯ,ಸುಮಾ ಬಿನಗವರ,ಸಂಗೀತ ಪೂಜಾರ,ಸುರೇಖಾ ಮೇಧಾ, ಆನಂದ ಮೂಶನ್ನವರ,ಮಹೇಶ್ ದಾಬಡೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....