LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಿಧಾನ ಪರಿಷತ್ ಸಭಾಪತಿ ಅವರನ್ನು ಭೇಟಿಯಾದ ಕರ್ನಾಟಕ ರಾಜ್ಯ ಸರ್ಕಾರಿ ದೈಹಿಕ ಶಿಕ್ಷಣ ಸಂಘದವರು.....

ಹುಬ್ಬಳ್ಳಿ -

ಪ್ರೋ ಎಲ್ ಆರ್ ವೈಧ್ಯನಾಥನ್ ವರದಿ ಅನ್ವಯ ರಾಜ್ಯದಲ್ಲಿನ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ವಿಚಾರ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದರು.

ರಾಜ್ಯ ಉಪಾಧ್ಯಕ್ಷರಾದ ಗಿರೀಶ ನಾಯಕ ಇವರ ನೇತೃತ್ವದಲ್ಲಿ ಸಂಘದ ಇಪ್ಪತ್ತಕ್ಕೂ ಹೆಚ್ಚು ಮುಖಂ ಡರು ಸರ್ವ ಸದಸ್ಯರು ಭೇಟಿಯಾಗಿ ಈ ಒಂದು ವಿಚಾರ ಕುರಿತು ಚರ್ಚೆ ನಡೆಸಿದರು

ಪ್ರೋ ಎಲ್ ಆರ್ ವೈಧ್ಯನಾಥನ್ ವರದಿ ಅನ್ವಯ ರಾಜ್ಯದಲ್ಲಿನ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ವಿಚಾರ ಕುರಿತು ವರದಿ ಸಿದ್ದಗೊಂಡು ಪೈಲ್ ಗೆ ಒಪ್ಪಿಗೆ ಕೂಡಾ ಸಿಕ್ಕಿದೆ ಇದನ್ನು ಜಾರಿಗೆ ತರಬೇಕು ಈ ಒಂದು ಕಡತಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿಸುವಂತೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸರ್ವ ಸದಸ್ಯರು ಒತ್ತಾಯವನ್ನು ಮಾಡಿದರು

ಈ ಒಂದು ಕಾರಣಕ್ಕಾಗಿ ಇಂದು ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ದವರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾದರು.ಇದೇ ವೇಳೆ ಸಂಘದ ಪರವಾಗಿ ಪ್ರೀತಿಯಿಂದ ಸನ್ಮಾನಿಸಿ ಗೌರವಿಸಿದರು

ರಾಜ್ಯ ಉಪಾಧ್ಯಕ್ಷರಾದ ಗಿರೀಶ ನಾಯಕ, ಬೆಳಗಾವಿ ವಿಭಾಗದ ಉಪಾಧ್ಯಕ್ಷರಾದ ಎಚ್ ಎಂ ರಾಂಪೂರ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾದ ನೀಲಾ ನಾಯಕ ಪ್ರಕಾಶ ಕಂಬಳಿ,ಪಾಂಡುರಂಗ ಅಂಕಲಿ, ಪಿ ವಾಯ್ ಹೊಸಮನಿ,ವೆಂಕಟೇಶ ಪಾಟೀಲ,ರಾಜೇಶ ಕೊಣ್ಣೂರ ಅವರೆಲ್ಲ ಸೇರಿ ಹಾಗೂ ಹಿರಿಯರಾದ ಶ್ರಿಮತಿ ಅನ್ನಪೂರ್ಣ ಅವರ ಸಹಕಾರದಿಂದ ಭೇಟಿ ಮಾಡಿದಾಗ

ಅಂತಿಮ ಹಂತದಲ್ಲಿರುವ,ಸಿ ಆಂಡ್ ಆರ್ ಹಾಗೂ ಸಿ ಆಂಡ್ ಆರ್ ಆಗುವವರೆಗೂ ಪ್ರಭಾರ ಹಾಗೂ ಹಾಜರಾತಿಗೆ ಸಂಬಂಧಿಸಿದಂತೆ ಸೇವಾ ಜೇಷ್ಠತೆ ಯನ್ನು ಪರಿಗಣಿಸಿ ನಮ್ಮನ್ನೂ ಸಹ ಶಿಕ್ಷಕರಂತೆ ಕಾಣಿಸುವ ಬಗ್ಗೆ ಸಮಗ್ರವಾಗಿ ಸಂಬಂಧಪಟ್ಟ ಅಧಕಾರಿಗಳೊಂದಿಗೆ ಚರ್ಚಿಸಿ ಅಂತಿಮ ಗೊಳಿಸುವ ಭರವಸೆ ನೀಡಿದರು.ಇದೇ ವೇಳೆ ಸಮಗ್ರ ದೈಹಿಕ ಶಿಕ್ಷಣ ಶಿಕ್ಷಕರ ಪರವಾಗಿ ಮಾನ್ಯ ಸಭಾಪತಿಗಳಿಗೆ ಅಭಿನಂದಿಸಲಾಯಿತು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...