LIVE TV LocalCrimeNationalInternationalPoliticsEducationTechnologyEntertainmentSportsFeature
Local News

'NPS' ನೌಕರರ ಕೆಂಗಣ್ಣಿಗೆ ಗುರಿಯಾದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ಬೆಂಗಳೂರು -

ಪ್ರತಿವರ್ಷ ಶಿಕ್ಷಕರಿಂದ 200 ರೂಪಾಯಿ ವಂತಿಗೆ ಪಡೆದು ನೌಕರರಿಗೆ ಮಾರಕವಾದ NPS ರದ್ದು ಪಡಿಸಿ,ಹಳೆ ಪಿಂಚಣಿ ಜಾರಿಗೊಳಿಸಲು ಆಗ್ರಹಿಸಿ ಇಲ್ಲಿಯವರೆಗೆ ಹೋರಾಟ ಮಾಡಿಲ್ಲ

ಇವಾಗ ಟ್ವೀಟರ್ ಮೂಲಕ ರಾಜ್ಯಸರ್ಕಾರಿ NPS ನೌಕರ ಸಂಘ ಕರೆ ನೀಡಿದ ಹೋರಾಟಕ್ಕೆ ಬೆಂಬಲ ನೀಡಿರುವುದಿಲ್ಲ. ಇದು NPS ನೌಕರರ ಕೋಪಕ್ಕೆ ಕಾರಣವಾಗಿದೆ.

ಇದು ಕೇವಲ ಸದಸ್ಯತ್ವ ಪಡೆಯಲು ಹುಟ್ಟಿದ ಸಂಘ ವೆಂಬ ಮನೋಭಾವ ಶಿಕ್ಷಕರಲ್ಲಿ ಮೂಡಿದೆ.ಶಿಕ್ಷಕರು ಪರಸ್ಪರ 200 ಸಂಘ ವೆಂದು,ಸಾಮಾಜಿಕ ಜಾಲತಾ ಣದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿರುವರು.

https://youtu.be/XldcFgrk0Wk

ರಾಜ್ಯದ ವಿವಿಧ ವೃಂದ ಸಂಘಗಳು ಬೆಂಬಲ ಸೂಚಿ ಸಿದ್ದಾರೆ ಆದರೆ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೇಂದ್ರ ಕಚೇರಿ ಬೆಂಗಳೂರು ಇವರು ಮಾತ್ರ ಬೆಂಬಲ ಸೂಚಿಸದೇ ತಟಸ್ಥರಾಗಿದ್ದು ರಾಜ್ಯದ ನೂತನ ಪಿಂಚ ಣಿ ಯೋಜನೆಗೆ ಒಳಪಡುವ ಶಿಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ವಂತಿಗೆ ವಸೂಲಿಗೆ ಸೀಮಿತವಾದ (KSPSTA )ಶಿಕ್ಷಕರ ಸಂಘ ಎಂಬ ಮಾತುಗಳು ಈಗ ರಾಜ್ಯದ ಮೂಲೆ ಮೂಲೆಗಳಲ್ಲಿ ಕೇಳಿ ಬರುತ್ತಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....