LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಸಮಸ್ಯೆಗಳ ಕುರಿತು ಶಾಸಕರಿಗೆ ಮನವಿ ನೀಡಿದ ಕರ್ನಾಟಕ ‌ರಾಜ್ಯ ಸಾವಿತ್ರಿ ‌ಬಾಯಿ ಪುಲೆ ಶಿಕ್ಷಕಿಯರ ಸಂಘ ಶಿಕ್ಷಕಿಯರ ಸಮಸ್ಯೆಗಳಿಗೆ ಸ್ಪಂದಿಸುವೆ ಎಂದರು ಶಾಸಕ ಮಹಾದೇವ್.....

ಮೈಸೂರು -

ರಾಜ್ಯದಲ್ಲಿನ ಶಿಕ್ಷಕರ ಅದರಲ್ಲೂ ಮಹಿಳಾ ಶಿಕ್ಷಕಿಯರ ಸಮಸ್ಯೆಗಳ ಕುರಿತಂತೆ ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದವರು ಪಿರಿಯಾಪಟ್ಟಣ ಶಾಸಕ ಕೆ ಮಹಾದೇವ್ ಅವರಿಗೆ ಮನವಿ ನೀಡಿದರು.ಹೌದು ಮಹಿಳಾ ಶಿಕ್ಷಕಿಯರ ಸಮಸ್ಯೆಗಳ ಕುರಿತಂತೆ ರಾಜ್ಯ ಘಟಕ ಧಾರವಾಡ(ರಿ) ಜಿಲ್ಲಾ ಘಟಕ ಮೈಸೂರು ತಾಲ್ಲೂಕು ಘಟಕ ಪಿರಿಯಾಪಟ್ಟಣ ಶಾಸಕರಾದ ಕೆ.ಮಹಾದೇವ್ ರವರಿಗೆ ಮನವಿ ನೀಡಿದರು.

ಸಾವಿತ್ರಿ ಬಾಯಿ ಫುಲೆ ಜಯಂತಿ ಕೇವಲ ಒಂದು ತಾಲ್ಲೂಕು ಒಂದು ಜಿಲ್ಲೆಗೆ ಸೀಮಿತವಾಗದೆ ಇಡೀ ರಾಜ್ಯಾದ್ಯಂತ ಸರ್ಕಾರಿ ದಿನಾಚರಣೆ ಯಾಗಿ ಆಚರಿಸುವಂತೆ ಹಾಗೂ ನಮ್ಮ‌ ತಾಲ್ಲೂಕಿನಲ್ಲಿ ಹೆಚ್ಚಾಗಿ ಮಹಿಳಾ ಶಿಕ್ಷಕಿಯರು ತಾಲ್ಲೂಕಿನ ಪ್ರತಿ ಶಾಲೆಗೆ ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಹಾಗೂ ಮಹಿಳಾ ‌ಶಿಕ್ಷಕಿಯರ‌ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹರಿಸುವಂತೆ ಹಾಗೇ ಸರ್ಕಾರಿ ಸಭೆ ಸಮಾರಂಭ ಗಳಿಗೆ ಇತರ ಸಂಘಗಳಿಗೆ ಮಾನ್ಯತೆ ನೀಡುವಂತೆ ಮಾನ್ಯತೆ ‌ಹಾಗೂ ಸಂಘದ ಅಧ್ಯಕ್ಷರನ್ನು ಸರ್ಕಾರಿ ಎಲ್ಲಾ ಸಮಾರಂಭಗಳಿಗೆ ಆಹ್ವಾನಿಸುವಂತೆ

ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮತ್ತು ಮುಂಬರುವ ಸಾವಿತ್ರಿ ಬಾಫುಲೆಯವರ ಜಯಂತೋತ್ಸ ವಕ್ಕೆ ಅವರ ಸಹಾಯ ಸಹಕಾರ ನೀಡುವಂತೆ ಒತ್ತಾಯಿಸಿ ಈ ಮೂಲಕ ಶಾಸಕರಿಗೆ ಮನವಿ ನೀಡಿದರು.ಈ ಒಂದು ಸಮಯದಲ್ಲಿ ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ಪಿರಿಯಾಪಟ್ಟಣದ ಸರ್ವ ಸದಸ್ಯರು ಉಪಸ್ಥಿತರಿದ್ದರು.

ವರದಿ - ಸುದ್ದಿ ಸಂತೆ ಡೆಸ್ಕ್ ಬೆಂಗಳೂರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....