LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲೆಯಿಂದ ಹೊರಟಿದ್ದ ಶಿಕ್ಷಕಿ ಯ ಮಾಂಗಲ್ಯ ಸರ ಕದ್ದೊಯ್ದ ಖದೀಮ - ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆಯ ಮಗ ಬಂಧನ.....

ಸುರತ್ಕಲ್ -

ಶಿಕ್ಷಕಿಯೊಬ್ಬರು ಶಾಲೆಗೆ ಬರುತ್ತಿದ್ದ ಸಮಯದಲ್ಲಿ ಅಪರಿಚಿತ ಯುವಕನೊಬ್ಬ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಶಾಲೆಯನ್ನು ಮುಗಿಸಿ ಕೊಂಡು ತಮ್ಮ ಪಾಡಿಗೆ ಶಿಕ್ಷಕಿ ರಸ್ತೆ ಪಕ್ಕದಲ್ಲಿ ಹೊರಟಿದ್ದರು.ಈ ಒಂದು ಸಮಯದಲ್ಲಿ ಗಮನ ವನ್ನು ಬೇರೆ ಕಡೆಗೆ ಸೆಳೆದು ಶಿಕ್ಷಕಿಯ ಕೊರಳಿ ನಲ್ಲಿದ್ದ ಚೈನ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ.

ಹಾಡಹಗಲೇ ಶಿಕ್ಷಕಿ ವಿದ್ಯಾರವರ ಸರವನ್ನು ಕಳ್ಳತನ ಮಾಡಿ ಶ್ರೇಯಸ್ ಪರಾರಿಯಾಗಿದ್ದನು.ಅತ್ತ ಕಳ್ಳತನ ಆಗುತ್ತಿದ್ದಂತೆ ಇತ್ತ ಕಾರ್ಯಾಚರಣೆ ಆರಂಭ ಮಾಡಿದ ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಕಂಬಿ ಎಣಿಸುವಂತೆ ಮಾಡಿದ್ದಾರೆ.

ಬಂಧಿತನು ಬಿಸಿಎ ಪದವೀಧರ ಚಿಕ್ಕಮಗಳೂರಿನ ಕೆ.ಎಸ್.ಶ್ರೇಯಸ್ (24) ಆರೋಪಿಯ ಆಗಿದ್ದಾನೆ ಅಲ್ಲದೆ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಪುತ್ರನಾಗಿದ್ದಾನೆ

ಸುರತ್ಕಲ್ ನ ಶಾಲೆಯ ಶಿಕ್ಷಕಿಯೊಬ್ಬರು ಮಧ್ಯಾಹ್ನ 1.30 ರ ಸುಮಾರಿಗೆ ಶಾಲೆಯಿಂದ ಹೊರಟಿದ್ದ ಸಮಯದಲ್ಲಿ ಈ ಒಂದು ಘಟನೆ ನಡೆದಿತ್ತು. ವಿದ್ಯಾ ದಾಯಿನಿ ಬಳಿಯ ಅಂಡರ್ ಪಾಸ್ ಬಳಿ ಕಳ್ಳತನ ಮಾಡಲಾಗಿತ್ತು.

https://youtu.be/d_E7kr0sHs4

ಸ್ಥಳೀಯ ಸಿಸಿ ಟಿವಿ ಚಿತ್ರ ಅಧರಿಸಿ ಸಮೀಪದಲ್ಲೇ ಬೈಕ್ ಶೋರೂಂ ಬಳಿ ನಿಂತಿದ್ದ ಈತನನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಸುಲಿಗೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ.ಸುರತ್ಕಲ್ ಇನ್ಸ್ ಪೆಕ್ಟರ್ ಚಂದ್ರಪ್ಪ ನೇತೃತ್ವದಲ್ಲಿ ಸುರತ್ಕಲ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ

ಕೊನೆಗೂ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.ಇನ್ನೂ ಮಾಂಗಲ್ಯ ಸರ ಕದ್ದು ಅಂದರ್ ಆಗಿದ್ದಾನೆ ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಮಗ. ಚಿಕ್ಕಮಗಳೂರು ಮಾಜಿ ಜಿ.ಪಂ ಅಧ್ಯಕ್ಷೆ ಮಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸರಿಂದ ಆರೋಪಿ ಯನ್ನು ಬಂಧನ ಮಾಡಲಾಗಿದೆ

https://youtu.be/MArAUexoWSA

ಶಿಕ್ಷಕಿ ವಿದ್ಯಾರವರ 16 ಗ್ರಾಂ ತೂಕದ ಚಿನ್ನದ ಸರ ಕದ್ದಿದ್ದನು ಶ್ರೇಯಸ್.ಸುರತ್ಕಲ್ ನ ವಿದ್ಯಾದಾಯಿನಿ ಪ್ರೌಢಶಾಲೆಯ ಶಿಕ್ಷಕಿ ವಿದ್ಯಾ ಅವರ ಸರ ಕಳ್ಳತನ ಆಗಿತ್ತು.ಪೊಲೀಸರ ಬಲೆಗೆ ಬೀಳುತ್ತಲೇ ತಾಯಿ ಜೊತೆ ಇರುವ ಆರೋಪಿಯ ಫೋಟೋ ವೈರಲ್ ಆಗಿದೆ.ನನ್ನ ಕೆಲವೊಂದು ವಿಚಾರಗಳ ಕಾನೂನು ಸಲಹೆಗಾರ ಎಂಬ ಫೋಟೋ ವೈರಲ್ ಆಗಿದೆ. ಮಗನನ್ನ ಜೊತೆ ನಿಲ್ಲಿಸಿಕೊಂಡು ಕಾನೂನು ಸಲಹೆ ಗಾರ ಎಂದು ಬರೆದುಕೊಂಡಿದ್ದಾರೆ ಮಾಜಿ ಅಧ್ಯಕ್ಷೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...