LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಅಪಹರಣ ವಾಗಿದ್ದ ಹುಡುಗ ಪತ್ತೆ - ಆರು ಜನ ಆರೋಪಿಗಳ ಬಂಧನ.....

ಧಾರವಾಡ -

04/04/2021 ರಂದು ಧಾರವಾಡ ಉಪನಗರ ಪೊಲೀಸ ಠಾಣಾ ವ್ಯಾಪ್ತಿಯ ಶ್ರೀನಗರ ಸರ್ಕಲ್ ಹತ್ತಿರ ಫಿರ್ಯಾಧಿಯ ಮಗನು ತನ್ನ ಸ್ನೇಹಿತ ನೊಂದಿಗೆ ಹೊರಟಾಗ ಯಾರೋ ಅರೋಪಿತರು ತಾವು ತಂದಿದ್ದ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದರು‌. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಒಂದು ಪ್ರಕರಣದ ತನಿಖೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಧಾರವಾಡದ ಉಪನಗರ ಪೊಲೀಸರು ಮಾಡಿ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ

ಶ್ರೀಮತಿ.ಅನುಷಾ.ಜಿ. ಎಸಿಪಿ ಧಾರವಾಡ ಉಪ- ವಿಭಾಗ ಇವರ ಮಾರ್ಗದರ್ಶನದಲ್ಲಿ ಧಾರವಾಡ ಉಪನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪ್ರಮೋದ ಯಲಿಗಾರ ಪೊಲೀಸ್ ಇನ್ಸಪೆಕ್ಟರ ಉಪನಗರ ಪೊಲೀಸ್ ಠಾಣೆ ,ಎಮ್.ಕೆ.ಬಸಾಪೂರ ಪೊಲೀಸ್ ಇನ್ಸ್‍ಪೆಕ್ಟರ್ ವಿದ್ಯಾಗಿರಿ ಪೊಲೀಸ್ ಠಾಣೆ ಧಾರವಾಡ ಮತ್ತು ಸಂಗಮೇಶ ದಿಡಗಿನಾಳ ಪೊಲೀಸ್ ಇನ್ಸ್‍ಪೆಕ್ಟರ್ ಶಹರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ಜನರೊಳಗೂಂಡ ವಿಶೇಷ ತಂಡಗ ಳನ್ನು ರಚಿಸಿ ಅಪಹರಣಗೂಂಡಿದ್ದ ಹುಡುಗನಿಗೆ ಪತ್ತೆ ಮಾಡಿ ಅಪಹರಣ ಮಾಡಿದ ಆರು ಜನ ಆರೋಪಿಗಳನ್ನು ಬಂಧನ ಮಾಡಲಾಗಿದೆ.

ಉಮೇಶ ಬಾಬು ಭಜಂತ್ರಿ , ವಯಾ: 28 ವರ್ಷ, ಸಾ: ಅಗರಕೇಡ್ ತಾ: ಇಂಡಿ ಜಿ:ವಿಜಯಪುರ

ಗುರು ಬಸನಗೌಡ ಪಾಟೀಲ್ ವಯಾ: 29 ವರ್ಷ ಸಾ: ಮೊರಬ ತಾ:ನವಲಗುಂದ

ಮಂಜುನಾಥ ಕಲ್ಲಪ್ಪ ಸರಕಾರ , ವಯಾ: 28 ವರ್ಷ ಸಾ: ಮೊರಬ ತಾ:ನವಲಗುಂದ

ಸಂತೋಷ ಬಸಪ್ಪ ಬೆಣ್ಣೆ, ವಯಾ:30 ವರ್ಷ ಸಾ: ಮೊರಬ ತಾ:ನವಲಗುಂದ

ಗಂಗಯ್ಯ ತಂದೆ ರುದ್ರಯ್ಯ ಶಾಸ್ರೀಮಠ, ವಯಾ: 33 ವರ್ಷ ಸಾ: ಶಿರಕೋಳ ತಾ: ನವಲಗುಂದ

6) ಮಲ್ಲಯ್ಯ ತಂದೆ ವೀರಯ್ಯ ಶಾಸ್ತ್ರೀಮಠ, ವಯಾ: 33 ವರ್ಷ ಸಾ: ಶಿರಕೋಳ ತಾ: ನವಲ ಗುಂದ ಇವರನ್ನು ಬಂಧಿಸಿ, ಸದರಿ ಆರೋಪಿತ ರಿಂದ ಅಪಹರಣ ಕೃತ್ಯಕ್ಕೆ ಬಳಸಿದ್ದ ಟಾಟಾ ಸಫಾರಿ ವಾಹನವನ್ನು ಜಪ್ತ ಮಾಡ ಲಾಗಿದೆ ಸದರಿ ಆರೋಪಿತರನ್ನು ಮಾನ್ಯ ನ್ಯಾಯಾಲಯ ಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂದನ ದಲ್ಲಿ ಇರುತ್ತಾರೆ.ಇನ್ನೂ ಪ್ರಕರಣವನ್ನು ಪತ್ತೆ ಹಚ್ಚಿದ ಸಹಾಯಕ ಪೊಲೀಸ್ ಆಯುಕ್ತರು ಧಾರವಾಡ ವಿಭಾಗ ಹಾಗೂ ಉಪ-ವಿಭಾಗದ ಮೂರು ಪೊಲೀಸ್ ಠಾಣೆಯ ಪೊಲೀಸ ಇನ್ಸ ಪೆಕ್ಟರ್ ಹಾಗೂ ಸಿಬ್ಬಂದಿಗಳ ಕಾರ್ಯವೈಖ ರಿಯನ್ನು ಪೊಲೀಸ್ ಆಯುಕ್ತರು, ಹು-ಧಾ, ರವರು ಶ್ಲಾಘಿಸಿರುತ್ತಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...