LIVE TV LocalCrimeNationalInternationalPoliticsEducationTechnologyEntertainmentSportsFeature
National News

ಈಶ್ವರಪ್ಪ ಗೆ ಹೈಕಮಾಂಡ್ ಬುಲಾವ್ - ದೆಹಲಿಗೆ ತೆರಳಿದ ಕೆಎಸ್ ಈಶ್ವರಪ್ಪ ತೀವ್ರ ಕುತೂಹಲ ಕೆರಳಿಸದ ವರಿಷ್ಠರ ಭೇಟಿ.....

ಬೆಂಗಳೂರು -

ಈಶ್ವರಪ್ಪ ಗೆ ಹೈಕಮಾಂಡ್ ಬುಲಾವ್ - ದೆಹಲಿಗೆ ತೆರಳಿದ ಕೆಎಸ್ ಈಶ್ವರಪ್ಪ ತೀವ್ರ ಕುತೂಹಲ ಕೆರಳಿಸದ ವರಿಷ್ಠರ ಭೇಟಿ ಹೌದು

ಮಗನಿಗೆ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಅಮಿತ್ ಶಾ ಕರೆ ಮಾಡಿದ್ದಾರೆ.ಹೌದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಅಮಿತ್ ಶಾ ಕರೆ ಮಾಡಿದ್ದು ಹೀಗಾಗಿ ದೆಹಲಿಗೆ ತೆರಳಿದ್ದಾರೆ.ಲೋಕಸಭಾ ಚುನಾವಣೆ ಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧಾರ ಮಾಡಿದ್ದರು.

ಈ ಒಂದು ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ.ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಮಾಜಿ ಸಚಿವ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಲೋಕಸಭಾ ಅಖಾಡಕ್ಕೆ ಇಳಿದಿದ್ದಾರೆ.ಈ ಹಿನ್ನೆಲೆಯಲ್ಲಿ ಚುನಾವಣಾ ಚಾಣಾಕ್ಯ ಅಮಿತ್ ಶಾ ಈಶ್ವರಪ್ಪಗೆ ಕರೆ ಮಾಡಿದ್ದು ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.ಈ ಬಗ್ಗೆ ಈಶ್ವರಪ್ಪ ಕೂಡಾ ಹೇಳಿದ್ದು ಅಮಿತ್ ಶಾ ಕರೆ ಮೇರೆಗೆ ದೆಹಲಿಗೆ ಹೋಗುತ್ತಿ ದ್ದೇನೆ

ಆದರೆ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದಿದ್ದಾರೆ.ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ನನ್ನ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ.ನನ್ನ ಸ್ಪರ್ಧೆ ಅಚಲವಾಗಿದೆ ಎಂದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....