LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮಂಗಳ ಮುಖಿಯರಿಂದ ಲಕ್ಮೀ ಪೂಜೆ ಹೆಬಸೂರು ಗೆಳೆಯರಿಂದ ವಿನೂತನ ಆಚರಣೆ

ಹುಬ್ಬಳ್ಳಿ -

ಸಾಮಾನ್ಯವಾಗಿ ದೀಪಾವಳಿ ಹಬ್ಬವನ್ನು ಎಲ್ಲರೂ ಒಂದೊಂದು ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಹೊಸ ಬಟ್ಟೆಗಳನ್ನು ಖರೀದಿ ಮಾಡಿ ಕುಟುಂಬ ಸಮೇತರಾಗಿ ಹಬ್ಬವನ್ನು ಆಚರಣೆ ಮಾಡೊದನ್ನು ನೋಡಿದ್ದೇವೆ ಕೇಳಿದ್ದೇವೆ ಆದರೆ ಹುಬ್ಬಳ್ಳಿಯಲ್ಲಿ ಮಾತ್ರ ವಿಶೇಷವಾದ ಆಚರಣೆಯೊಂದಕ್ಕೇ ಸಾಕ್ಷಿಯಾಯಿತು. ಹೌದು ನಗರದಲ್ಲಿ ದೀಪಾವಳಿಯನ್ನು ಅರ್ಥಪೂರ್ಣವಾಗಿ ಮಂಜುನಾಥ ಹೆಬಸೂರು ಮತ್ತು ಗೆಳೆಯರು ಆಚರಣೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೊಸ ಬಟ್ಟೆಗಳನ್ನು ಹಾಕಿಕೊಂಡು ಕುಟುಬಂ ಸಮೇತರಾಗಿ ದೀಪಾವಳಿಯನ್ನು ಆಚರಣೆ ಮಾಡದ ಇವರು ಒಂದು ಹೆಜ್ಜೆ ಮುಂದಿಟ್ಟು ವಿನೂತನವಾಗಿ ಆಚರಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿ ಮೆಚ್ಚಗೆ ಪಡೆದೊಕೊಂಡರು ಮಂಜುನಾಥ ಗೆಳೆಯರ ಬಳಗದವರು.ಅರ್ಚಕರು, ಪುರೋಹಿತರ ಬದಲಾಗಿ ಮಂಗಳ ಮುಖಿಯರ ಕೈಯಿಂದ ಲಕ್ಷ್ಮೀ ಪೂಜೆಯನ್ನು ಇವರು ಮಾಡಿಸಿದ್ರು.

ಸಮಾಜ ಸೇವಕ ಮಂಜುನಾಥ ಹೆಬಸೂರ ಈ ಒಂದು ವಿನೂತನ ಆಚರಣೆ ಮಾಡಿದ್ದಾರೆ.ಒಂದು ಕಡೆ ಕುಟುಂಬಸ್ಥರು ಮತ್ತೊಂದು ಕಡೆ ಮಂಗಳ ಮುಖಿಯರು ಇವರೊಂದಿಗೆ ಸೇರಿಕೊಂಡ ಮಂಜುನಾಥ ಮತ್ತು ಗೆಳೆಯರು ಲಕ್ಷ್ಮೀ ಪೂಜೆಯನ್ನು ಮಾಡಿಸಿದರು. ಮಂಗಳ ಮುಖಿಯರನ್ನು ಬರಮಾಡಿಕೊಂಡು ವಿಶೇಷವಾದ ಆತಿಥ್ಯವನ್ನು ನೀಡಿ ನಂತರ ಅವರಿಂದಲೇ ಎಲ್ಲಾ ಸಿದ್ದತೆಗಳನ್ನು ಮಾಡಿಸಿ ನಂತರ ಪೂಜೆಯನ್ನು ಮಾಡಿಸಿದರು.

ಇವರೆಲ್ಲರ ಜೊತೆಯಲ್ಲಿ ಸೇರಿಕೊಂಡ ಮಂಗಳಮುಖಿಯರು ಲಕ್ಷ್ಮೀ ಪೂಜೆಯನ್ನು ಮಾಡಿ ಖುಷಿ ಪಟ್ಟರು.ಮುಖ್ಯವಾಗಿ ಅದರಲ್ಲೂ ವಿಶೇಸವಾಗಿ ಇವರೆಲ್ಲರ ಜೊತೆ ಸೇರಿ ತಾವೇ ಲಕ್ಷ್ಮೀ ಪೂಜೆ ಮಾಡಿ ಖುಷಿಪಟ್ಟ ಮಂಗಳಮುಖಿಯರು. ಸಮಾಜ ಹಾಗೂ ಕುಟುಂಬದಿಂದ ದೂರ ಇದ್ದುವರ ಸಂಭ್ರಮ ಇಮ್ಮಡಿಗೊಳಿಸಿದ್ದು ಕಂಡು ಬಂದಿತು.ಇತ್ತ ಈ ಒಂದು ವಿಶೇಷ ಕಾರ್ಯವನ್ನು ಮಾಡಿದ ಮಂಜುನಾಥ ಮತ್ತು ಗೆಳೆಯರ ಕಾರ್ಯಕ್ಕೆ ಮಂಗಳಮುಖಿಯರು ಹಾಗೂ ಸಾರ್ವಜನಿಕರಿಂದ ಶ್ಲಾಘನೆ ಕಂಡು ಬಂದಿತು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....