LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ನಾಲ್ಕು ವರ್ಷಗಳಿಂದ ವೇತನ ವಿಲ್ಲದೇ ಪರದಾಡುತ್ತಿರುವ ಶಿಕ್ಷಕಿ ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿದರು ಇನ್ನೂ ಧನಲಕ್ಷ್ಮೀ ಅವರ ಕೈಗೆ ಸೇರದ ಲಕ್ಷ್ಮೀ.....

ಬೆಂಗಳೂರು -

ತಮಿಳುನಾಡಿನ ತೆಂಕಾಸಿ ಜಿಲ್ಲೆಯ ಶಂಕರನ್ ಕೋವಿಲ್ ನ ಕೆ ಧನಲಕ್ಷ್ಮಿ ಎಂಬುವವರು ತಮ್ಮ ಮನೆಯವರಿಂದಲೂ ದೂರವಿದ್ದುಕೊಂಡು ಬೆಂಗಳೂರಿನಲ್ಲಿ ಸರ್ಕಾರಿ ಅನುದಾ ನಿತ ಶಾಲೆಯಲ್ಲಿ ತಮಿಳು ಶಿಕ್ಷಕಿಯಾಗಿ ಕಾರ್ಯನಿರ್ವಹಿಸು ತ್ತಿದ್ದಾರೆ.ಆದರೆ 4 ವರ್ಷಗಳಿಂದ ಒಂದೇ ಒಂದು ತಿಂಗಳ ವೇತನವೂ ಸಿಕ್ಕಿಲ್ಲ.ಧನಲಕ್ಷ್ಮಿ ಅವರು ಯಶವಂತ ಪುರದ ಠಾಗೋರ್ ಮೆಮೊರಿಯಲ್ ಪ್ರೌಢಶಾಲೆಯಲ್ಲಿ ತಮಿಳು ಭಾಷೆಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಮಿಳು ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬಿ.ಎಡ್ ಡಿಗ್ರಿ ಹೊಂದಿರುವ ಧನಲಕ್ಷ್ಮಿ 2017 ರಲ್ಲಿ ನವೆಂ ಬರ್ 29 ರಂದು ತಮಿಳು ಪಂಡಿತ್ ಆಗಿ ನೌಕರಿ ಪಡೆದರು.

ಬೆಂಗಳೂರಿನ ಉತ್ತರ ಪ್ರಾಂತ್ಯ-1 ರ ಸಾರ್ವಜ ನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಅನುಮೋದನೆ ಪಡೆದ ಬಳಿಕ ನಿಮ್ಮ ವೇತನ ನಿಗದಿಯಾಗಲಿದ್ದು ಪಡೆಯಬಹು ದಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿತ್ತು.ಸಮಸ್ಯೆಯಾ ಗಿರುವುದು ಇಲ್ಲೆಯೇ.2015 ರಲ್ಲೇ ಈ ಶಾಲೆಯೂ ಸೇರಿ ದಂತೆ ಕೆಲವು ಶಾಲೆಗಳಲ್ಲಿ ಖಾಲಿ ಇದ್ದ ಹುದ್ದೆಗಳಿಗೆ ನೇಮ ಕಾತಿ ಮಾಡುವುದಕ್ಕಾಗಿ ಸರ್ಕಾರ ಅನುಮೋದನೆ ನೀಡಿತ್ತು ಆದರೆ ನಿರ್ದಿಷ್ಟ ಹುದ್ದೆಗಳಿಗೆ ನೇಮಕವಾಗಿರುವ ವ್ಯಕ್ತಿಗಳ ನೇಮಕಾತಿಯನ್ನು ಸರ್ಕಾರ ಇನ್ನೂ ಅನುಮೋದಿಸಿಲ್ಲ. ಇಲ್ಲಿನ ಹಾಸ್ಟೆಲ್ ನಲ್ಲಿಯೇ ಧನಲಕ್ಷ್ಮಿ ಅವರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ ಹಾಗೂ ಶಾಲಾ ಆಡಳಿತ ಮಂಡಳಿ ಯಿಂದಲೇ ಆಹಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ನನಗೆ ಬೇರೆಲ್ಲದಕ್ಕಿಂತಲೂ ವೇತನ ಬಹಳ ಮುಖ್ಯವಾಗಿದೆ. ಒಂದು ದಿನ ವೇತನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದೇನೆ. ಈ ಉದ್ಯೋಗಕ್ಕಾಗಿ ನಾನು ಬಹಳಷ್ಟು ತ್ಯಾಗ ಮಾಡಿದ್ದೇನೆ ಮಧ್ಯವರ್ತಿಯ ಮೂಲಕ ಉದ್ಯೋಗ ಪಡೆಯುವುದಕ್ಕಾಗಿ ನಾನು 2.9 ಲಕ್ಷ ರೂಪಾಯಿಗಳನ್ನು ಈ ವರೆಗೂ ಖರ್ಚು ಮಾಡಿದ್ದೇನೆ ಎಂದು ಧನಲಕ್ಷ್ಮಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....