LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆರಂಭಗೊಂಡ ಕಲಿಕಾ ಚೇತರಿಕೆ ಕಾರ್ಯಕ್ರಮ ಗದಗ ಜಿಲ್ಲೆಯಲ್ಲಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ಗದಗ -

ಗದಗ ಜಿಲ್ಲೆಯಲ್ಲಿ ಜಿಲ್ಲಾ ಹಂತದ ಕಲಿಕಾ ಚೇತರಿಕೆ ಉಪಕ್ರಮ ಎರಡು ದಿನದ ತರಬೇತಿ ಕಾರ್ಯಕ್ರಮ.ಗದಗ ಜಿಲ್ಲೆಯ ಪಾಶ್ವನಾಥ ಶಾಲೆಯಲ್ಲಿ ವಿಜ್ಞಾನ ಮತ್ತು ಗಣಿತ ಬೋಧಿಸುವ ಶಿಕ್ಷಕರಿಗೆ ಕಲಿಕಾ ಚೇತರಿಕೆ ಉಪಕ್ರಮ ಎರಡು ದಿನದ ತರಬೇತಿ ಕಾರ್ಯಕ್ರಮವನ್ನು ಇಂದು ಗಜಾನನ ಮನ್ನಿಕೇರಿ ಜಂಟಿ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರ ಕಾರ್ಯಾಲಯ ಧಾರವಾಡ ರವರು ಉದ್ಘಾಟಿಸಿದರು

ಇದೇ ವೇಳೆ ಮಾತನಾಡಿದ ಅವರು 18 ತಿಂಗಳ ಕೋವಿಡ್ ನಿಂದ ಉಂಟಾದ ಕಲಿಕಾ ಕಂದರವನ್ನು ಸರಿದೂಗಿಸುವುದು ಮಕ್ಕಳಿಗೆ ಕಲಿಕೆಯನ್ನು ಉಂಟುಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.ಇನ್ನೂ ಅಧ್ಯಕ್ಷತೆಯನ್ನು ಎಚ್‌ಡಿ ಗಾಂಜಿ ಪ್ರಾಂಶುಪಾಲರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಗದಗ ರವರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ವಿ ಎಂ ಹಿರೇಮಠ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಗದಗ ವಹಿಸಿದ್ದರು

ಶ್ರೀಮತಿ ಹರ್ತಿ ಜಿಲ್ಲಾ ಸಂಘದ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.ತರಬೇತಿಯ ಜಿಲ್ಲಾ ನೋಡಲ್ ಅಧಿಕಾ ರಿಗಳಾದ ಎಚ್ ಬಿ ರಡ್ಡೇರ ಸ್ವಾಗತ ಮಾಡುವುದರ ಜೊತೆಗೆ ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು ಶ್ರೀಮತಿ ಸುವರ್ಣ ಚವಡಿ CRP ಯವರು ಪ್ರಾರ್ಥನೆಯನ್ನು ಸಲ್ಲಿಸಿದರು ಜಿ ಕೆ ಹೂಗಾರ CRP ಯವರು ವಂದನಾರ್ಪಣೆಯನ್ನು ಸಲ್ಲಿಸಿ ದರು ಕಾರ್ಯಕ್ರಮದ ನಿರೂಪಣೆಯನ್ನು I A ಗಾಡಗೋಳಿ CRP CRC Harti ನಡೆಸಿಕೊಟ್ಟರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....