LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಭರದಿಂದ ಸಾಗಿದೆ ಬದುಕು ಬಂಡಿ ಚಿತ್ರೀಕರಣ - ಅನಾವರಣಗೊಳ್ಳ ಲಿದೆ ಲೂಸಿ ಸಾಲ್ಡಾನ ರ ಬದುಕು

ಧಾರವಾಡ -

ಧಾರವಾಡದ ಅಕ್ಷರತಾಯಿ ದತ್ತಿದಾನಿ ಲೂಸಿ ಸಾಲ್ಡಾನ ರವರ ಜೀವನ ವೃತ್ತಾಂತದ ಚಲನಚಿತ್ರ ಬದುಕು ಬಂಡಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಸಾಹಿತಿ ವಾಯ್ ಬಿ ಕಡಕೋಳ ಅವರು ಚಿತ್ರಕತೆ ಬರೆದಿರುವ ನವರಸ ಸ್ನೇಹಿತರ ವೇದಿಕೆಯ ರಾಜ್ಯಾದ್ಯಕ್ಷರಾದ ಬಾಬಾ ಜಾನ ಮುಲ್ಲಾ ಅವರ ನಿರ್ದೇಶನದಲ್ಲಿ ನಂದಕು ಮಾರ ದ್ಯಾಪೂರ ಅವರ ಸಹನಿರ್ದೇಶನದಲ್ಲಿ ಈ ಚಲನಚಿತ್ರದ ಸೂಟಿಂಗ ಭರದಿಂದ ಸಾಗಿದೆ

ಉತ್ತರ ಕರ್ನಾಟಕದ ಜನಮನ್ನಣೆ ಗಳಿಸಿದ ಧಾರಾವಾಹಿ ಗಿಣಿರಾಮ ನಟಿ ಅನ್ನಪೂರ್ಣ ಲೂಸಿ ಅವರ ಪಾತ್ರದಲ್ಲಿ ನಟಿಸುತ್ತಿದ್ದಾರೆ ಲೂಸಿ ಒಬ್ಬ ಶ್ರೇಷ್ಠ ಶಿಕ್ಷಕಿ ತನ್ನ ಒಂಭತ್ತನೆಯ ವಯಸ್ಸಿನಲ್ಲೇ ರೈಲು ಪ್ರಯಾಣ ಮಾಡುವಾಗ ಹುಬ್ಬಳ್ಳಿಯಲ್ಲಿ ಕಳೆದು ಕೊಂಡ ಮೂರು ಜನರ ಆಶ್ರಯದಲ್ಲಿ ಬೆಳೆದು ಆ ಮೂರು ಜನರಲ್ಲಿ ಒಬ್ಬರು ಅವರನ್ನು ಮದುವೆ ಆಗುತ್ತಾರೆ,

ಮದುವೆಯಾದ ಪತಿ ಮೂರೇ ತಿಂಗಳಲ್ಲಿ ತೀರಿ ಹೋಗುತ್ತಾರೆ ಆಗ ಎಲ್ಲೋ ಎದ್ದು ಬಿದ್ದು ಅಕ್ಷರ ಕಲಿತು ಅಕ್ಷರತಾಯಿ ಅನಿಸಿಕೊಂಡು ತನ್ನ ನೌಕರಿ ಜೀವನದಲ್ಲಿ ಕೂಡಿಟ್ಟ ಎಲ್ಲಾ ಹಣವನ್ನು ಸರ್ಕಾರಿ ಶಾಲೆಗಳ ಮಕ್ಕಳ ಕಲಿಕೆಗೆ ಆಸರೆಯಾಗಲಿ‌ ಎಂದು ದತ್ತಿ ನೀಡುತ್ತಿದ್ದಾರೆ

ಅವರು ಇದುವರೆಗೆ ದತ್ತಿ ನೀಡಿದ ಶಾಲೆಗಳು‌ ಒಟ್ಟು 84 ಆಗಿವೆ ಸದ್ಯ ಎಪ್ಪತ್ತು ವಯಸ್ಸಿನ ಈ ಮಹಾ ತಾಯಿ ತನ್ನ ಪಿಂಚಣಿ ಹಣದಲ್ಲಿ ಹಣವನ್ನು ಕೂಡಿಟ್ಟು ಪ್ರತಿವರ್ಷ ಎರಡು ಮೂರು ಶಾಲೆಗಳಿಗೆ ದತ್ತಿ ನೀಡುತ್ತಿದ್ದಾರೆ ಎಂದು ಲೂಸಿ ಸಾಲ್ಡಾನ ಸೇವಾ ಸಂಸ್ಥೆಯ ಗೌರವಾದ್ಯಕ್ಷರು ಭೀಮಪ್ಪ ಕಾಸಾಯಿ ಅದ್ಯಕ್ಷರ ಎಲ್ ಐ ಲಕ್ಕಮ್ಮನವರ ಪ್ರದಾನ ಕಾರ್ಯದರ್ಶಿ ಚಂದ್ರಶೇಖರ ತಿಗಡಿ ಕೋಶಾದ್ಯಕ್ಷರು ಅಜೀತಸಿಂಗ ರಜಪೂತ ವಿವರಿಸಿದರು

https://youtu.be/F20st61Ia6c

ಮುಂದಿನ ತಿಂಗಳು ಅಕ್ಟೋಬರ್‌ನಲ್ಲಿ ಈ ಸಿನೆಮಾ ಬಿಡುಗಡೆ ಆಗಲಿದೆ ಎಂದು ನಿರ್ದೇಶಕ ಬಾಬಾಜಾನ ಮುಲ್ಲಾ ತಿಳಿಸಿದರು, ಶಿಕ್ಷಕರತ್ನ ಶ್ರಮಿಕರತ್ನ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಲೂಸಿ ಅವರ ಅಡುಗೆ ವೈವಿಧ್ಯ ಪುಸ್ತಕವನ್ನು ಶ್ರೀ ವಾಯ್ ಬಿ ಕಡಕೋಳ ಅವರ ಸಂಪಾದಕತ್ವದಲ್ಲಿ ಬಿಡುಗಡೆ ಮಾಡಲಾಗು ವುದು ಎಂದು ಎಲ್ ಐ ಲಕ್ಕಮ್ಮನವರ ತಿಳಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...