LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪ್ರಹ್ಲಾದ್ ಜೋಶಿ ಪರವಾಗಿ ಪ್ರಚಾರಕ್ಕಿಳಿದ ಮಣಿಕಂಠ ಶ್ಯಾಗೋಟಿ ನೇತ್ರತ್ವದಲ್ಲಿನ ಟೀಮ್ - ಎಸಿ ಟಿ ಸಮಾವೇಶ ಕುರಿತಂತೆ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಯಶಶ್ವಿಗೊಳಿಸಲು ದಿಟ್ಟಹೆಜ್ಜೆ ಇಟ್ಟ ಮಣಿ ಟೀಮ್.....

ಕಲಘಟಗಿ -

ಪ್ರಹ್ಲಾದ್ ಜೋಶಿ ಪರವಾಗಿ ಪ್ರಚಾರಕ್ಕಿಳಿದ ಮಣಿಕಂಠ ಶ್ಯಾಗೋಟಿ ನೇತ್ರತ್ವದಲ್ಲಿನ ಟೀಮ್  ಎಸಿ ಟಿ ಸಮಾವೇಶ ಕುರಿತಂತೆ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿ ಯಶಶ್ವಿಗೊಳಿಸಲು ದಿಟ್ಟಹೆಜ್ಜೆ ಇಟ್ಟ ಮಣಿ ಟೀಮ್

ಲೋಕಸಭಾ ಚುನಾವಣೆಯ ಅಖಾಡ ದೇಶದೆ ಲ್ಲೇಡೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇತ್ತ ಧಾರವಾಡ ಜಿಲ್ಲೆಯಲ್ಲೂ ಕೂಡಾ ಜೋರಾಗಿದೆ ಜಿಲ್ಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪರವಾದ ಅಲೆ ಎಲ್ಲೇಡೆ ಕಂಡು ಬರುತ್ತಿದ್ದು ಈ ನಡುವೆ ಜಿಲ್ಲೆಯಲ್ಲಿ ಪ್ರಹ್ಲಾದ್ ಜೋಶಿಯವರು ಮಾಡಿರುವ ಕೆಲಸ ಕಾರ್ಯಗಳನ್ನು ತಿಳಿಸುತ್ತಾ ಪ್ರಚಾರ ಕಾರ್ಯದಲ್ಲಿ ಮಣಿಕಂಠ ಶ್ಯಾಗೋಟಿ ತೊಡಗಿದ್ದಾರೆ.

ಹೌದು ಕಲಘಟಗಿ ವಿಧಾನಸಭಾ ಕ್ಷೇತ್ರದ ತಬಕದಹೊನ್ನಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿ ಯಲ್ಲಿ ಬರುವ ಹಳ್ಳಿಗಳಲ್ಲಿ ಪ್ರಹ್ಲಾದ್ ಜೋಶಿ ಯವರ ಕಾರ್ಯಗಳನ್ನು ತಿಳಿಸುತ್ತಾ ಗ್ರಾಮ ಗ್ರಾಮಗಳಲ್ಲಿ ತಿರುಗಾಡುತ್ತಿದ್ದಾರೆ.ಇದೇ ವೇಳೆ ವಾಲ್ಮೀಕಿ ಸಮಾಜದ ಮುಖಂಡರ ಸಭೆ ಮಾಡಿ ಏಪ್ರೀಲ್ 13 ರಂದು ನಡೆಯಲಿರುವ ಎಸ್ ಟಿ ಸಮಾವೇಶದ ಕುರಿತಂತೆ ಚರ್ಚೆಯನ್ನು ಮಾಡಿದರು.

https://youtu.be/02dWQ4a2Dw4?si=S7yzM97QLEDg4UUi

 

ಎಸ್ ಟಿ ಸಮಾಜದ ಸಮಾವೇಶ ಮಾಡುವದರ ಕುರಿತು ಮಾಹಿತಿ ನೀಡಿ ಹೆಚ್ಚಿನ ಪ್ರಮಾಣದಲ್ಲಿ ಜನಸಂಖ್ಯೆ ಸೇರಿಸುವ ಬಗ್ಗೆ ಚರ್ಚೆಯನ್ನು ಮಾಡಿದರು.

https://youtu.be/02dWQ4a2Dw4?si=S7yzM97QLEDg4UUi

ಈ ಸಂದರ್ಭದಲ್ಲಿ ಧಾರವಾಡ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ಲಕ್ಶ್ಮಣ ಮ್ಯಾಗಿನಮನಿ ರಾಜ್ಯ ಎಸ್ ಟಿ ಮೋರ್ಚಾ ಖಜಾಂಚಿಯಾದ ಮಣಿಕಂಠ ಶ್ಯಾಗೋಟಿ ಜಿಲ್ಲಾ ಪ್ರದಾನಕಾರ್ಯ ದರ್ಶಿ ಅಶೋಕ್ ಸೋಲಾರಗೊಪ್ಪ ಉಪಾಧ್ಯಕ್ಷ ರಾದ ಎಲ್ಲಪ್ಪ ಹೊಸಮನಿ ಹಾಗೂ ಸಮಾಜದ ಮುಖಂಡರು ಸೇರಿದಂತೆ ಹಲವರು ಉಪಸ್ಥಿತ ರಿದ್ದರು.

ಸುದ್ದಿ ಸಂತೆ ನ್ಯೂಸ್ ಕಲಘಟಗಿ......

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...