LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲೆ ಆರಂಭ ಕುರಿತು ಸಚಿವ ಸುರೇಶ್ ಕುಮಾರ್ ಮಹತ್ವದ ಸಭೆ

ಬೆಂಗಳೂರು -

ಕಳೆದ ಎರಡು ವರುಷಗಳಿಂದ ಎಲ್ಲಿ ನೋಡಿದಲ್ಲಿ ಕೇಳಿದಲ್ಲಿ ಒಂದು ಕಡೆ ಕರೋನಾ ಯಾವಾಗ ಕಡಿಮೆ ಆಗಿತ್ತದೆ ಎಂಬ ಮಾತು ಇನ್ನೊಂದು ಕಡೆಗೆ ಶಾಲೆಗ ಳು ಯಾವಾಗ ಆರಂಭ ಆಗುತ್ತವೆ ಎಂಬ ಪ್ರಶ್ನೆ. ಎರಡು ವರುಷಗಳಿಂದ ಸರಿಯಾಗಿ ಮಕ್ಕಳಿಗೆ ಶಿಕ್ಷಣ ಇಲ್ಲದೇ ಪೊಷಕರು ಬೇಸತ್ತಿದ್ದಾರೆ.ಅಲ್ಲದೇ ಪೋಷ ಕರು ಮಕ್ಕಳ ಶಿಕ್ಷಣದ ಭವಿಷ್ಯದ ಬಗ್ಗೆ ಚಿಂತನೆ ಗಳನ್ನು ಸಹ ಮಾಡುತ್ತಿದ್ದಾರೆ

ಕೊರೋನಾದಿಂದ ಶಾಲೆಗಳು ಬಂದ್ ಆಗಿ, ಮಕ್ಕಳು ಹೊರಗುಳಿದಿದ್ದಾರೆ. ಆದರೆ, ಈಗ ಮಕ್ಕಳು ಕಲಿಕೆ ಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಲಾಗಿ ದೆ. ತಜ್ಞರ ಸಮಿತಿ ರಚಿಸಿ ಮಾಹಿತಿ ಪಡೆಯಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದರು.

ಇನ್ನೂ ಕೂಡಾ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿಲ್ಲ.ಕೊರೋನಾ ಹಿನ್ನೆಲೆ ನಿಗದಿ ಯಂತೆ ಶಾಲೆಗಳು ಆರಂಭವಾಗಿಲ್ಲ. ಅದರಿಂದಾಗಿ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಕ್ರಮ ಕೈಗೊ ಳ್ಳಲು ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಶಿಕ್ಷಣ ಸಚಿವರು ಸಭೆ ನಡೆಸಿ ಚರ್ಚಿಸಿದರು.

ಕೊವಿಡ್ 3ನೇ ಅಲೆಗೆ ಈಗಿನಿಂದಲೇ ಸಿದ್ಧತೆ ಆರಂ ಭವಾಗಿದೆ.ಸಕಾಲಕ್ಕೆ ಮಕ್ಕಳಿಗೆ ಪಠ್ಯ ಪುಸ್ತಕ ಪೂರೈ ಕೆಗೆ ಸೂಚನೆ ನೀಡಲಾಗಿದೆ.ಮುಂದಿನ 2 ತಿಂಗಳ ಅವಧಿಯಲ್ಲಿ ಪುಸ್ತಕ ತಲುಪಿಸಬೇಕು. ವಿದ್ಯಾರ್ಥಿ ಗಳಿಗೆ ಪುಸ್ತಕ ತಲುಪಿಸುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್‌ಕುಮಾರ್ ಈಗಾಗಲೇ ಖಡಕ್ ಆಗಿ ಸೂಚಿಸಿದ್ದಾರೆ

ಗ್ರಾಮೀಣ ಹಾಗೂ ಸರ್ಕಾರಿ ಶಾಲಾ ಮಕ್ಕಳನ್ನು ಕಲಿ ಕೆಯಿಂದ ವಿಮುಖರಾಗದಂತೆ ಕ್ರಮ ಕೈಗೊಳ್ಳಲು ಮತ್ತು ಮಕ್ಕಳ ಶಿಕ್ಷಣದ ಹಕ್ಕು ರಕ್ಷಿಸುವ ಸಲುವಾಗಿ ಪರ್ಯಾಯ ಕ್ರಮಕ್ಕೆ ಸಮಿತಿ ರೂಪು ರೇಷೆ ಸಿದ್ದ ಪಡಿಸಲಿದ್ದು ಮುಂದಿನ ಶೈಕ್ಷಣಿಕ ವರ್ಷದ ಕುರಿತು ಸಮಗ್ರ ಚರ್ಚೆ ನಡೆಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದು ಈ ವರುಷವಾದರೂ ಶಾಲೆಗಳು ಆರಂಭವಾಗುತ್ತವೆನಾ ಇಲ್ಲ ಮತ್ತೆ ಮೂರನೇಯ ಅಲೆಗೆ ಏನಾಗಲಿದೆ ಎಂಬ ಕುರಿತು ಕಾದು ನೋಡ ಬೇಕಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...