LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎಲ್ಲೋ ಕುಳಿತು ವಿಡಿಯೋ ಮಾಡಿ ಬರತೇನಿ ಬರತೇನಿ ಅನ್ನೊದು ಯಾಕೇ ಬಾರೋ ನಿನ್ನ ದಾರಿ ಕಾಯತಾ ಇದ್ದೇವಿ ಶಾಸಕ ಅಮೃತ ದೇಸಾಯಿ – ಮಾಜಿ ಸಚಿವ ವಿನಯ ಕುಲಕರ್ಣಿಗೆ ನೇರವಾಗಿ ಸವಾಲ್ ಹಾಕಿದ ಧಣಿ

ಧಾರವಾಡ -

 

ಎಲ್ಲೋ ಕುಳಿತುಕೊಂಡು ಯಾವುದೊ ಒಂದು ವಿಡಿಯೋ ಮಾಡಿ ನಾನು ಬರತೇನಿ ಬರತೇನಿ ಎಂದು ಹೇಳಿದರೆ ಹೇಗೆ ಬಾರೋ ನಿನ್ನದೇ ದಾರಿ ಕಾಯತಾ ಇದ್ದೇವಿ ಹೀಗೆಂದು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಹೇಳಿದರು.ನಗರದಲ್ಲಿ ಹಮ್ಮಿಕೊಂ ಡಿದ್ದ ಪಕ್ಷದ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು

 

ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಶಾಸಕ ಅಮೃತ ದೇಸಾಯಿ ಆರಂಭದಲ್ಲಿ ಮಾತನಾಡಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಸವಾಲು ಎಸೆದರು.ಹಾಲು ಕುಡಿದವರೇ ಬದುಕು ವುದು ಕಷ್ಟ ಇನ್ನೂ ವಿಷ ಕುಡಿದವರು ಬದುಕು ತ್ತಾರಾ ಎಲ್ಲೋ ಕುಳಿತು ವಿಡಿಯೋ ಮಾಡಿ ಬರತೇನಿ ಬರತೇನಿ ಅನ್ನೋದು ಏತಕೆ ಬಾರೋ ಬಾರೋ ನಿನಗಾಗಿಯೇ ಕಾಯುತ್ತಿದ್ದೇನೆ ಎಂದರು

 

ಇದರೊಂದಿಗೆ ನೇರವಾಗಿ ಕ್ಷೇತ್ರದಿಂದ ಹೊರಗಿ ರುವ ವಿನಯ ಕುಲಕರ್ಣಿ ಅವರಿಗೆ ಸವಾಲು ಹಾಕಿದರು.ಇನ್ನೂ ಇದರೊಂದಿಗೆ ಧಣಿಯ ಈ ಒಂದು ಮಾತುಗಳನ್ನು ಕೇಳುತ್ತಿದ್ದಂತೆ ಇತ್ತ ಸಭೆಯಲ್ಲಿದ್ದ ಕಾರ್ಯಕರ್ತರು ಸಿಳ್ಲೇ ಹೊಡೆದು ಚಪ್ಪಾಳೆ ಹೊಡೆದು ಕೇಕೆ ಹಾಕಿದರು.ಶಾಸಕ ಅಮೃತ ದೇಸಾಯಿ ಧಾರವಾಡದ ಹುಲಿ ಎನ್ನುತ್ತಾ ಘೋಷಣೆಗಳನ್ನು ಸಬೆಯಲ್ಲಿ ಕೂಗಿದ್ದು ಕಂಡು ಬಂದಿತು.ಇದರೊಂದಿಗೆ ಶಾಸಕ ಅಮೃತ ದೇಸಾಯಿ ನೇರವಾಗಿ ವಿನಯ ಕುಲಕರ್ಣಿ ಅವರಿಗೆ ಸವಾಲ್ ಹಾಕಿದರು.

 

https://youtu.be/qJ0cPBHjWxY

 

ಎಲ್ಲೋ ಕುಳಿತು ವಿಡಿಯೋ ಮಾಡಿ ಬರತೇನಿ ಬರತೇನಿ ಅನ್ನೊದು ಯಾಕೇ ಬಾರೋ ನಿನ್ನ ದಾರಿ ಕಾಯತಾ ಇದ್ದೇವಿ ಶಾಸಕ ಅಮೃತ ದೇಸಾಯಿ – ಮಾಜಿ ಸಚಿವ ವಿನಯ ಕುಲಕರ್ಣಿಗೆ ನೇರವಾಗಿ ಸವಾಲ್ ಹಾಕಿದ ಧಣಿ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...