LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಾರ್ಡ್ 3 ರ BJP ಅಭ್ಯರ್ಥಿ ಪರ ಶಾಸಕ ಅಮೃತ ದೇಸಾಯಿ ಪ್ರಚಾರ ಹೋದಲೆಲ್ಲ ಅಭೂತಪೂರ್ವ ಬೆಂಬಲ.....

ಧಾರವಾಡ -

ಧಾರವಾಡದ ವಾರ್ಡ್ 3 ರ ಬಿಜೆಪಿ ಅಭ್ಯರ್ಥಿ ವಿರೇಶ ಅಂಚಟಗೇರಿ ಅಬ್ಬರದ ಪ್ರಚಾರ ಮಾಡುತ್ತಿ ದ್ದಾರೆ.ವಾರ್ಡ್ ನಲ್ಲಿ ಎರಡನೇಯ ಬಾರಿಗೆ ಅಖಾಡ ಕ್ಕಿಳಿದ ಇವರ ಪರವಾಗಿ ಹೋದಲ್ಲೆಲ್ಲ ಅಭೂತ ಪೂರ್ವ ಜನ ಬೆಂಬಲ ಕಂಡು ಬರುತ್ತಿದೆ

ಇನ್ನೂ ಇವರ ಪರವಾಗಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಪ್ರಚಾರ ಮಾಡಿದರು ವಾರ್ಡ್ ನ ಹಲವೆಡೆ ಪಾದಯಾತ್ರೆ ಮೂಲಕ ಹಾಗೇ ಅಲ್ಲಲ್ಲಿ ಸಭೆ ಮಾಡಿ ಮತಯಾ ಚನೆ ಮಾಡಿ ಅಭ್ಯರ್ಥಿ ಗೆಲುವಿಗೆ ಮತದಾರರಲ್ಲಿ ಕರೆ ನೀಡಿದರು

ಇದರೊಂದಿಗೆ ಇವರ ಪರವಾಗಿ ಧಾರವಾಡದ ಕಮಲಾಪುರ ಭಾಗದ ರೈತರು ಗುರುಹಿರಿಯರು ಯುವಕರೊಂದಿಗೆ ನಾರಾಯಣ ಪುರದ ಹನುಮಂತ ದೇವಸ್ಥಾನದಲ್ಲಿ ಸ್ಥಳಿಯರೊಂದಿಗೆ ಅಭಿವೃದ್ಧಿ ಹಾಗು ಇನ್ನಿತರ ವಿಷಯಗಳನ್ನು ಚರ್ಚಿಸಿ ಸಮಾಲೋಚಿಸಲಾಯಿತು

ಈ ಸಂದರ್ಭದಲ್ಲಿ ರಮೇಶ ತಳಗೇರಿ ಮಹಾದೇವ ಬಾಬರ ವಿನಯ ಬಾಬರ ನಿಂಗಪ್ಪ ಸಪ್ಪೂರಿ ಅಶೋಕ‌ ಚವಾಣ, ಭೀಮಸಿ ತಳಗೇರಿ, ಈರಪ್ಪ ಈಳಗೇರ, ಕಮಾಟೆ ಕುಟುಂಬ, ನೀಲಕಂಠ ಸಜ್ಜನ ಸುಭಾಷ ಕಂಬಳಿ ಹಾಗು ಗುರುಹಿರಿಯರು ಯುವಕರು ಉಪಸ್ಥಿತರಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....