LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕ್ಷೇತ್ರದಲ್ಲಿ ಮುಂದುವರೆದ ಶಾಸಕ ಅಮೃತ ದೇಸಾಯಿ ಅವರ ಕರೋನ ವಾರಿಯರ್ಸ್‌ ಪ್ರಶಂಸನಾ ಕಾರ್ಯಕ್ರಮ.....

ಧಾರವಾಡ -

ಮಹಾಮಾರಿ ಕರೋ‌ನವನ್ನು ನಿಯಂತ್ರಣ ಮಾಡ ಲು ಹಗಲಿರುಳು ಶ್ರಮಿಸಿದ ಕರೋನ ವಾರಿಯರ್ಸ್‌ ಅವರಿಗೆ ಅಭಿನಂದಿಸಿ ಪ್ರಶಂಸನಾ ಪತ್ರವನ್ನು ನೀಡುವ ಕಾರ್ಯಕ್ರಮವನ್ನು ಧಾರವಾಡದ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಮಾಡುತ್ತಿದ್ದು ಈ ಒಂದು ಕಾರ್ಯಕ್ರಮ ಕ್ಷೇತ್ರದಲ್ಲಿ ಮುಂದುವರಿದಿದೆ.

ಹೌದು ಕ್ಷೇತ್ರದಲ್ಲಿ 4 ನೇ ಹಂತದಲ್ಲಿ ಈ ಒಂದು ಕಾರ್ಯಕ್ರಮ ನಡೆಯುತ್ತಿದ್ದು ಮುಂದುವರಿದಿದೆ. ಶಾಸಕ ಅಮೃತ ದೇಸಾಯಿ ಪ್ರಶಂಸನಾ ಕಾರ್ಯ ಕ್ರಮ ಇಂದು ಎರಡು ಪಂಚಾಯತ ಗ್ರಾಮದಲ್ಲಿ ನಡೆಯಿತು.

ಕೊರೋನಾದಂತಹ ಸಂದಿಗ್ಧ ಸ್ಥಿತಿಯಲ್ಲಿ ಹಗಲಿರು ಳೆನ್ನದೆ ಸೇವೆಗೈದ ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಸಿಬ್ಬಂದಿಗೆ ಹಾಗೂ ಗ್ರಾಮ ಪಂಚಾ ಯತ್ ಸಿಬ್ಬಂದಿಗಳ ಸೇವೆಯನ್ನು ಗುರುತಿಸಿ ಗೌರವಿ ಸುವ ಮಹಾನ್ ಕಾರ್ಯವನ್ನು ಧಾರವಾಡ ಗ್ರಾಮೀ ಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಹಾಗೂ ಅವರ ಗೆಳೆಯರ ಬಳಗದಿಂದ ಮಾಡುತ್ತಿದ್ದು ಇಂದು ಧಾರವಾಡ ತಾಲೂಕಿನ ಮಾರಡಗಿ, ಶಿವಳ್ಳಿ ಗ್ರಾಮ ಗಳ ವ್ಯಾಪ್ತಿಯ ಕೋರೋನಾ ಸೇನಾನಿಗಳಿಗೆ ಪ್ರಸಂಶನಾ ಪತ್ರದೊಂದಿಗೆ ಸಹಾಯಧನ ನೀಡಿ ಗೌರವ ಸಮರ್ಪಿಸಿದರು.

ನಂತರ ಮಾತನಾಡಿದ ಶಾಸಕ ಅಮೃತ ದೇಸಾಯಿ ಅವರು ಕೊರೋಣಾ ಸಂದರ್ಭದಲ್ಲಿ ಸಾಕಷ್ಟು ಸಾವು ನೋವುಗಳ ಮಧ್ಯೆಯೂ ಪ್ರತಿ ಗ್ರಾಮದ ಜನತೆಯನ್ನು ಪ್ರತಿ ಮನೆಗಳ ಮಕ್ಕಳಂತೆ ಗ್ರಾಮದ ಸೇವೆ ಮಾಡಿ ಕೊರೋಣಾ ಹಿಮ್ಮೆಟ್ಟಿಸುವಲ್ಲಿ ತಮ್ಮ ಜೀವ ಪಣವಿಟ್ಟು ಕೆಲಸ ನಿರ್ವಹಿಸಿ ಕೊರೋಣಾ ಸೇನಾನಿಗಳಿಗೇ ಈ ಸನ್ಮಾನ ಸಣ್ಣ ಸಮರ್ಪಣೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕಾ ದಂಡಾಧಿಕಾರಿಗಳು ಸಂತೋಷ ಬಿರಾದಾರ, ಮಂಡಳ ಅಧ್ಯಕ್ಷರಾದ ರುದ್ರಪ್ಪ ಅರಿವಾಳ, ತೇಜಸ್ವಿನಿ ತಲವಾಯಿ,ನಾಗಪ್ಪ ತಿರ್ಲಾಪೂರ, ಸಹದೇವ ಹಾವೇರಿ, ಭೀಮಣ್ಣ ರಾಮದುರ್ಗ,ಗಂಗಾಧರ ಪಾಟೀಲ ಕುಲಕರ್ಣಿ,ಶಿವು ಬೆಳಾರದ, ಗಂಗಾಧರ ಪಾಟೀಲ್ ಕುಲಕರ್ಣಿ, ಹಂಪನವರ, ಅಶೋಕ ಕನಕಿಕೊಪ್ಪ, ಮಾರುತಿ ಪವಾರ್ ಅಶೋಕ ನಾವಳ್ಳಿ ,ರೇಣುಕಾ ಅರೆನ್ನವರ ಸೇರಿದಂತೆ ಅಮೃತ ದೇಸಾಯಿ ಗೆಳೆಯರ ಬಳಗದ ಯುವಮಿತ್ರರು ಉಪಸ್ಥಿತರಿದ್ದರು.

ವರದಿ - ಆತ್ಮಾನಂದ ಪಡಿಯನ್ನವರ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....