LIVE TV LocalCrimeNationalInternationalPoliticsEducationTechnologyEntertainmentSportsFeature
State News

ಉಪ ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಶಾಸಕ ಎನ್ ಹೆಚ್ ಕೋನರೆಡ್ಡಿ - ಸಚಿವ ಸತೀಶ್ ಜಾರಕಿಹೋಳಿ,ಶಾಸಕ ವಿನಯ ಕುಲಕರ್ಣಿ ಯವರೊಂದಿಗೆ ಯಾಸೀರ್ ಪಠಾಣ್ ಪರ ರೋಡ್ ಶೋ ಮತಯಾಚನೆ ಮಾಡಿದ NHK.....

ಶಿಗ್ಗಾಂವಿ -

ಉಪ ಚುನಾವಣಾ ಪ್ರಚಾರದ ಅಖಾಡಕ್ಕಿಳಿದ ಶಾಸಕ ಎನ್ ಹೆಚ್ ಕೋನರೆಡ್ಡಿ - ಸಚಿವ ಸತೀಶ್ ಜಾರಕಿ ಹೋಳಿ,ಶಾಸಕ ವಿನಯ ಕುಲಕರ್ಣಿ ಯವರೊಂದಿಗೆ ಯಾಸೀರ್ ಪಠಾಣ್ ಪರ ರೋಡ್ ಶೋ ಮತಯಾಚನೆ ಮಾಡಿದ NHK

ದಿನದಿಂದ ದಿನಕ್ಕೆ ಶಿಗ್ಗಾವಿ ಉಪ ಚುನಾವಣೆಯ ಕದನ ಕಣ ರಂಗೇರುತ್ತಿದೆ.ಇನ್ನೂ ಈ ಒಂದು ಪ್ರತಿಷ್ಠೆಯ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಪರವಾಗಿ ರಾಜ್ಯ ಸರ್ಕಾರದ ಸಚಿವರು ಶಾಸಕರು ಸೇರಿದಂತೆ ಹಲವರು ಪ್ರಚಾರವನ್ನು ಮಾಡುತ್ತಿದ್ದು ಇನ್ನೂ ಶಾಸಕ ಎನ್ ಹೆಚ್ ಕೋನರಡ್ಡಿ ಕೂಡಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.

ಹೌದು ಶಿಗ್ಗಾವಿ - ಸವಣೂರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೋಳಿ ಅವರೊಂದಿಗೆ ಶಾಸಕ ಎನ್ ಹೆಚ್ ಕೋನರೆಡ್ಡಿಯವರು ಪಕ್ಷದ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರೊಂದಿಗೆ ಶಾಖಾಪೂರ ಗ್ರಾಮಕ್ಕೆ ಭೇಟಿ ನೀಡಿ ಮತ ಯಾಚಿಸಿದರು

ಇದೇ ವೇಳೆ ಹಲವೆಡೆ ರೋಡ್ ಶೋ ಮೂಲಕ ಮತಯಾಚನೆಯನ್ನು ಮಾಡಿದರು ಈ ಸಂದರ್ಭದಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾದ ವಿನಯ ಕುಲಕರ್ಣಿ,ಧಾರವಾಡ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅನೀಲಕುಮಾರ ಪಾಟೀಲ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ‌ವಿನಯ ಸೋರಕೆ ಸೇರಿ ದಂತೆ ಪಕ್ಷದ ಹಲವಾರು‌ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಶಿಗ್ಗಾಂವಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....