ಕುಂದಗೋಳ -
Also read
ಕುಂದಗೋಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಎಮ್ ಆರ್ ಪಾಟೀಲ ರು ಕುಂದಗೋಳ ಮತ ಕ್ಷೇತ್ರದ ಹೊಸಳ್ಳಿ ಗ್ರಾಮದ ಶ್ರೀ ಸಿದ್ಧಾರೂಡ ಮಠದಲ್ಲಿ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು
ಇದೇ ವೇಳೆ ಎಂ ಆರ್ ಪಾಟೀಲ ರಿಗೆ ಮಠದ ಸ್ವಾಮಿಜಿ ಶ್ರೀಗಳ ಆಶೀರ್ವಾದ ಪಡೆದ ನಂತರ ಇವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸ ಲಾಯಿತು.
ಸುದ್ದಿ ಸಂತೆ ನ್ಯೂಸ್ ಕುಂದಗೋಳ.....