LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬಿತ್ತನೆ ಬೀಜ, ರಸಗೊಬ್ಬರ ಕೀಟ ನಾಶಕಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ಸೂಚನೆ

ಧಾರವಾಡ -

ಬಿತ್ತನೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕ ಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡದಿರಿ ಎಂದು ಧಾರವಾಡ ಜಂಟಿ ಕೃಷಿ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರು ಸೂಚಿಸಿದ್ದಾರೆ‌‌. ನಗರದ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಬೀಜ, ರಸಗೊಬ್ಬ ರ ಹಾಗೂ ಕೀಟನಾಶಕಗಳ ದಾಸ್ತಾನು ಪರಿಶೀಲಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಉಪ ಕೃಷಿ ನಿರ್ದೇಶಕರು ಸೂಚಿಸಿದರು.

ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿ ದ್ದು ಕಂಡುಬಂದಲ್ಲಿ ಅಂತಹ ಮಳಿಗೆಗಳ ಪರವಾನಿ ಗೆ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು. ಕಡ್ಡಾಯವಾಗಿ ಮಳಿಗೆಗಳಲ್ಲಿ ಕೃಷಿ ಪರಿಕರಗಳ ದರ ಪಟ್ಟಿಯನ್ನು ಪ್ರದರ್ಶಿಸಬೇಕು ಎಂದು ಸೂಚಿಸಿದರು

ಮುಂಗಾರು ಬಿತ್ತನೆ ಕಾರ್ಯ ಆರಂಭವಾಗಿದ್ದು ರೈತ ರ ಅಗತ್ಯಕ್ಕೆ ತಕ್ಕಂತೆ ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳ ದಾಸ್ತಾನನ್ನು ಸಂಗ್ರಹ ಮಾಡಲು ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು ರೈತ ರು ಕೃಷಿ ಪರಿಕರಗಳನ್ನು ಖರೀದಿಸುವ ಸಂದರ್ಭ ದಲ್ಲಿ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ತಿಳಿಸಿ ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....