LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ದಿನಾಚರಣೆ ದಿನದಂದು ಶಿಕ್ಷಕರಿಗೆ ಗುಡ್ ನ್ಯೂಸ್ - ಶಿಕ್ಷಣ ಸಚಿವರಿಂದಲೇ ಸಿಕ್ಕಿತು ಶುಭ ಸುದ್ದಿ

ಬೆಂಗಳೂರು -

ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿರುವ ನಾಡಿನ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನೆಮ್ಮದಿ ಯ ಸುದ್ದಿಯೊಂದನ್ನು ನೀಡಿದ್ದಾರೆ.ಹೌದು ಇವತ್ತು ಎಲ್ಲೇಡೆ ಶಿಕ್ಷಕ ದಿನಾಚರಣೆ ಸಂದರ್ಭದಲ್ಲಿಯೇ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ.ದೂರದ ಜಿಲ್ಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ತಮ್ಮ ಸೇವಾವಧಿಯಲ್ಲಿ ಒಂದು ಸಲ ಅವರು ಇಷ್ಟಪಡುವ ಜಿಲ್ಲೆಗೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದ್ದು ಇದನ್ನು ಶಿಕ್ಷಣ ಸಚಿವರೇ ಹೇಳಿದ್ದಾರೆ.

ಈ ಕೂಡಲೇ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಮಾಡಿದ ಮನವಿ ಅನ್ವಯ, ದೂರದ ಜಿಲ್ಲೆಯಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಒಮ್ಮೆ ತವರು ಜಿಲ್ಲೆಗೆ ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡಿಕೊಡಲಾಗುತ್ತದೆ.ತವರು ಜಿಲ್ಲೆಗೆ ವರ್ಗಾವಣೆ ಬಯಸುವವರಿಗೆ ಪರಸ್ಪರ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕೆಂದು ಶಿಕ್ಷಕರು ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ.ಪತಿ-ಪತ್ನಿ ಪ್ರಕರಣ ಸೇರಿದಂತೆ ಶಿಕ್ಷಕರಿಗೆ ವರ್ಗಾವಣೆ ಮಾಡಿಕೊಳ್ಳಲು ಅನುಕೂಲವಾಗಲಿದೆ

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿ ಕಾರಿಗಳು ಮಾಡಿದ ಮನವಿ ಅನ್ವಯ ದೂರದ ಜಿಲ್ಲೆಯಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಒಮ್ಮೆ ತವರು ಜಿಲ್ಲೆಗೆ ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡಿಕೊಡಲಾಗುತ್ತದೆ.ತವರು ಜಿಲ್ಲೆಗೆ ವರ್ಗಾವಣೆ ಬಯಸುವವರಿಗೆ ಪರಸ್ಪರ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕೆಂದು ಶಿಕ್ಷಕರು ಬೇಡಿಕೆ ಇಟ್ಟಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದು ಇದರಿಂದಾಗಿ ಶಿಕ್ಷಕರಿಗೆ ಶೀಘ್ರದಲ್ಲೇ ತಾವು ಎಂದುಕೊಂಡಂತಾದರೆ ಅನುಕೂಲ ಆಗುತ್ತದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....