LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಎದುರಿಗೆ ಬಂದ ಟಾಟಾ ಎಎಸ್ ತಪ್ಪಿಸಿದ್ರು - ಬಿಆರ್ ಟಿಎಸ್ ಗೋಡೆಗೆ ಡಿಕ್ಕಿ ಹೊಡೆಯಿತು ಬಸ್ – ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ದೊಡ್ಡ ಅಪಘಾತ

ಧಾರವಾಡ -

ಎದುರಿಗೆ ಬಂದ ಟಾಟಾ ಎಎಸ್ ತಪ್ಪಿಸಲು ಹೋಗಿ ಬಿಆರ್ ಟಿಎಸ್ ಗೋಡೆಗೆ ಬಸ್ ವೊಂದು ಡಿಕ್ಕಿಯಾದ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ನವನಗರದ ಬಿಆರ್ ಟಿಎಸ್ ಸೇತುವೆ ಬಳಿ ಈ ಒಂದು ಅಪಘಾತವಾಗಿದೆ.

ಗಾಮನಗಟ್ಟಿಯಿಂದ ಹುಬ್ಬಳ್ಳಿಯ ಕಡೆಗೆ ಸಾರಿಗೆ ಬಸ್ ಹೊರಟಿತ್ತು. ಮುಖ್ಯರಸ್ತೆಗೆ ಬಂದು ಇನ್ನೇನು ಹುಬ್ಬಳ್ಳಿಯ ಕಡೆಗೆ ಹೊಗುವಷ್ಟರಲ್ಲಿ ಎದುರಿಗೆ ವೇಗವಾಗಿ ಟಾಟಾ ಎಎಸ್ ವೊಂದು ಬಂದಿದೆ.

ಟಾಟಾ ಎಎಸ್ ಗೆ ಡಿಕ್ಕಿಯಾಗುತ್ತದೆ ಎಂದುಕೊಂಡು ಬಸ್ ಚಾಲಕ ಆ ಒಂದು ಅಪಘಾತವನ್ನು ತಪ್ಪಿಸಿದ್ದಾರೆ. ಟಾಟಾ ಎಎಸ್ ಅಪಘಾತ ತಪ್ಪಿಸಿ ಮುಂದೆ ಎದುರಿಗೆ ಇದ್ದ ಬಿಆರ್ ಟಿಎಸ್ ಸೇತುವೆಗೆ ಡಿಕ್ಕಿಯಾಗಿದೆ ಬಸ್.

ಚಾಲಕನ ಸಮಯ ಪ್ರಜ್ಞೆಯಿಂದ ಟಾಟಾ ಎಎಸ್ ಅಪಘಾತವನ್ನು ಚಾಲಕ ತಪ್ಪಿಸಿದ್ದಾರೆ. ನಂತರ ಮುಂದೆ ಇದೇ ಬಸ್ ಸೇತುವೆಗೆ ಗೋಡೆಗೆ ಡಿಕ್ಕಿಯಾಗಿದೆ. ಟಾಟಾ ಎಎಸ್ ಚಾಲಕನ ಅಜಾಗರೂಕತೆಯಿಂದ ಈ ಒಂದು ಅಪಘಾತವಾಗಿದೆ.

ಸಧ್ಯ ಅಪಘಾತದಲ್ಲಿ ಸಾರಿಗೆ ಬಸ್ ನ ಮುಂಭಾಗ ಸ್ವಲ್ಪು ಮಟ್ಟಿಗೆ ಜಖಂ ಆಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಟಾಟಾ ಎಎಸ್ ನೊಂದಿಗೆ ಚಾಲಕ ಪರಾರಿಯಾಗಿದ್ದಾನೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅಪಘಾತವೊಂದು ತಪ್ಪಿದಂತಾಗಿದ್ದು ಬಸ್ ನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪ್ರಯಾಣಿಕರಿದ್ದರು.

ಸಧ್ಯ ಈ ಒಂದು ಅಪಘಾತದ ವಿಷಯ ತಿಳಿದ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....