LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕರ್ತವ್ಯ ಲೋಪ CRP,BRP, ಸೇರಿ ಮೂವರಿಗೆ ನೋಟೀಸ್ - BEO ಅವರಿಂದ ಆದೇಶ.....

ವಿಜಯಪುರ -

ಶಾಲೆಗೂ ಹಾಜರಾಗದಿದ್ದರೂ ಕೂಡಾ ಕೈ ತುಂಬಾ ಸಂಬಳವನ್ನು ತೆಗೆದುಕೊಳ್ಳುತ್ತಿದ್ದ ಪ್ರಕರಣ ಕುರಿತು ಮೂವರಿಗೆ ನೋಟೀಸ್ ನೀಡಲಾಗಿದೆ. ಹೌದು ಐ.ಎಚ್.ಕುಂಬಾರ ಸಹ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಗರಗುಂಡ ಇವರು ಶಾಲಾ ಕರ್ತವ್ಯಕ್ಕೆ ಅನಧಿಕೃತ ಗೈರು ಉಳಿದಿದ್ದರು ಆದರೂ ಕೂಡಾ ತಿಂಗಳಾಗುತ್ತಿದ್ದಂತೆ ಕೈ ತುಂಬಾ ಸಂಬಳ ಬರುತ್ತಿತ್ತು ಈ ಒಂದು ವಿಚಾರ ಕುರಿತು ಸುದ್ದಿ ಸಂತೆ ವರದಿಯೊಂದನ್ನು ಪ್ರಸಾರ ಮಾಡಿತ್ತು.ವರದಿ ಪ್ರಸಾರದ ಬೆನ್ನಲ್ಲೇ ಸೇವೆಯಿಂದ ಇವರನ್ನು ಅಮಾನತ್ತು ಮಾಡಲಾಗಿದೆ

ಇದು ಒಂದು ವಿಚಾರವಾದರೆ ಶಿಕ್ಷಕರೊಬ್ಬರು ಶಾಲೆಗೆ ಹಾಜರಾತಿ ಗೈರಾಗಿ ಸಂಬಳ ಪಡೆಯುತ್ತಿ ದ್ದರು ಇದನ್ನು ಇಲಾಖೆಯ ಗಮನಕ್ಕೆ ತಗೆದು ಕೊಂಡು ಬಾರದ ಹಿನ್ನೆಲೆಯಲ್ಲಿ ಸಧ್ಯ ಮೂವರಿಗೆ ನೋಟೀಸ್ ನೀಡಲಾಗಿದೆ

ಕುರಿತು ಸುದ್ದಿ ಸಂತೆ ವರದಿ ಪ್ರಕಟ ಮಾಡಿತ್ತು.ಈ ಒಂದು ವರದಿ ಬೆನ್ನೆಲ್ಲೇ ಮೂವರು ನೋಟೀಸ್ ನೀಡಲಾಗಿದೆ CRP,BRP ಸೇರಿದಂತೆ ಮೂವರಿಗೆ ನೋಟೀಸ್ ನೀಡಲಾಗಿದೆ.ಈಗಾಗಲೇ ಈ ಒಂದು ಪ್ರಕರಣದಲ್ಲಿ ಈಗಾಗಲೇ ಮೂವರಿಗೆ ಅಮಾನತು ಶಿಕ್ಷೆಯನ್ನು ನೀಡಲಾಗಿದ್ದು ಈಗ ಮತ್ತೆ ಮೂವರಿಗೆ ನೋಟೀಸ್ ನೀಡಿ ಪ್ರಕರಣ ಮತ್ತಷ್ಟು ರಂಗು ಪಡೆದುಕೊಂಡಿದೆ

https://youtu.be/Ux2HJ9Wo950

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....