LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶನಿವಾರ ಪೂರ್ಣ ತರಗತಿ ನಡೆಸಲು ಆದೇಶ.....ಆದೇಶ ಮಾಡಿದ DDPI.....

ಮಂಗಳೂರು -

ಶನಿವಾರ ಪೂರ್ಣ ತರಗತಿ ನಡೆಸಲು ಮಂಗಳೂರು   ಡಿಡಿಪಿಐ ಆದೇಶ ಮಾಡಿದ್ದಾರೆ ಹೌದು ದ.ಕ. ಜಿಲ್ಲೆ ಯಲ್ಲಿ ಸುರಿದ ಭಾರೀ ಮಳೆಯ ಸಂದರ್ಭ ವಿದ್ಯಾರ್ಥಿ ಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸುವ ಸಲು ವಾಗಿ ಸೆಪ್ಟೆಂಬರ್ ಎರಡನೇ ವಾರ ಅಂದರೆ ಸೆ.12 ರಿಂದ ಪ್ರತೀ ಶನಿವಾರ ದಿನವಿಡೀ ತರಗತಿಯನ್ನು ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.

ಮಳೆಯ ಕಾರಣದಿಂದ ಜಿಲ್ಲೆಯ ಕೆಲವು ತಾಲೂಕು ಗಳಲ್ಲಿ 10ಕ್ಕಿಂತ ಹೆಚ್ಚು ದಿನ ಶಾಲೆಗಳಿಗೆ ರಜೆ ನೀಡ ಲಾಗಿತ್ತು. ಇದರಿಂದ ಪಠ್ಯ ಪ್ರವಚನಕ್ಕೆ ತುಂಬಾ ಹಿನ್ನಡೆಯಾಗಿತ್ತು. ಆ ರಜೆಯನ್ನು ಸರಿದೂಗಿಸಲು ಶನಿವಾರ ಪೂರ್ಣ ತರಗತಿ ಸಹಿತ ಉಳಿದ ರಜೆ ದಿನಗಳನ್ನು ಬಳಕೆ ಮಾಡುವುದು, ವಿಶೇಷ ತರಗತಿ ಗಳನ್ನು ನಡೆಸುವ ವಿಚಾರದಲ್ಲಿ ಪ್ರತಿ ಶಾಲೆಯ ಹಂತದಲ್ಲಿಯೇ ತೀರ್ಮಾನ ಮಾಡುವಂತೆ ಸೂಕ್ತ ದಾಖಲೆಯನ್ನು ಇಟ್ಟುಕೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ಸೂಚಿಸಿದ್ದಾರೆ.

ಅದರಂತೆ ಸರಕಾರಿ ಮತ್ತು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ ನೀಡಲಾಗಿದೆ.

ಸುದ್ದಿ ಸಂತೆ ನ್ಯೂಸ್ ಮಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
15 ಜಿಲ್ಲೆಗಳ ಡಿಡಿಪಿಐ, ಬಿಇಒಗಳ ವಿರುದ್ಧ ದೂರು ದಾಖಲು.....ತನಿಖೆ ಶುರು.....ಶನಿವಾರ ಪೂರ್ಣ ತರಗತಿ ನಡೆಸಲು ಆದೇಶ.....ಆದೇಶ ಮಾಡಿದ DDPI.....ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ.....ಎರಡೂವರೆ ಲಕ್ಷ ಲಂಚ ತೆಗೆದುಕೊಳ್ಳುವಾಗ ಲಾಕ್.....ಬಿಇಒ ಕಚೇರಿ ಅಧೀಕ್ಷಕ ವೇಣುಗೋಪಾಲ್ ನಿಧನ.....ನಾಡಿನ‌ ಶಿಕ್ಷಕ ಬಂಧುಗಳ ಕಂಬನಿ.....ಗೋವಾದ ಪಣಜಿಯಲ್ಲಿ 'Big Mishra' ಸಂಜಯ ಮಿಶ್ರಾ ಮಾಲೀಕತ್ವದ ‘ಬಿಗ್ ಮಿಶ್ರಾ’ ಮಳಿಗೆ ಆರಂಭ.....ಗೋವಾದಲ್ಲಿ ಉತ್ತರ ಕರ್ನಾಟಕದ Big Mishra.....ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಸಚಿವರ ದಿಢೀರ್ ಭೇಟಿ.....ಶಾಲೆಯಲ್ಲಿ ಸಚಿವರು.....ಅನಾಥ ಶವವಾಗಿ ಪತ್ತೆಯಾದ ಸರ್ಕಾರಿ ನೌಕರ.....ಸಾಯುವ ಕೊನೆ ಗಳಿಗೆಯಲ್ಲೂ ಸಿಗಲಿಲ್ಲ ಕುಟುಂಬದ ಆಸರೆ.....ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸಿಗಲಿದೆ ಈ ಎಲ್ಲಾ ಉಚಿತ ಸೌಲಭ್ಯಗಳು.....ಯಾವ ಯಾವ ಸೌಲಭ್ಯಗಳು ಸಿಗಲಿವೆ ನೋಡಿ.....ರಾಜ್ಯದ ಶಿಕ್ಷಕರಿಗೆ ಅಧಿಕಾರಿಗಳಿಗೆ ಮಹತ್ವದ ತರಬೇತಿ ಕಾರ್ಯಾಗಾರ...... ಇಂದೇ ಕಾರ್ಯಾಗಾರ ಲಿಂಕ್ ಬಳಸಿ ತರಬೇತಿ ಹಾಜರಾಗಿ ಇಲಾಖೆಯ ಮಹತ್ವದ ಸಂದೇಶ......ಸದ್ದಿಲ್ಲದೇ ಕರ್ನಾಟಕಕ್ಕೆ ಕಾಲಿಟ್ಟ ಕಾಕ್ರೋಚ್ ಪಾರ್ಟಿ.....ಸರ್ಕಾರಿ ಶಾಲೆಗಳ ವ್ಯವಸ್ಥೆ ಕುರಿತು ಸಚಿವರೊಂದಿಗೆ ಚರ್ಚೆ.....