LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅಗಲಿದ ಮಹಾನ್ ನಟನಿಗೆ ಸರ್ಕಾರಿ ಶಾಲೆಯಲ್ಲೂ ಭಾವ ಪೂರ್ಣ ನಮನ ಸಂತಾಪ ಪ್ರಾರ್ಥನೆಯೊಂದಿಗೆ ಮೌನಾಚರಣೆ ಮಾಡಿ ನೆಚ್ಚಿನ ನಟನನ್ನು ನೆನೆದ ನಮ್ಮ ಶಿಕ್ಷಕರು, ವಿದ್ಯಾರ್ಥಿಗಳು.....

ಧಾರವಾಡ -

ಕನ್ನಡ ಚಿತ್ರರಂಗದ ಮಹಾನ್ ನಟ ಪುನೀತ್ ರಾಜಕುಮಾರ ನಿಧನಕ್ಕೆ ನಾಡಿನಾದ್ಯಂತ ಎಲ್ಲರೂ ಸಂತಾಪವನ್ನು ಸೂಚಿಸಿದ್ದು ಇದರೊಂದಿಗೆ ನಮ್ಮ ಸರ್ಕಾರಿ ಶಾಲೆಯ ಮಕ್ಕಳು ಶಿಕ್ಷಕರು ಕೂಡಾ ಸಂತಾಪವನ್ನು ಸೂಚಿಸಿದ್ದಾರೆ.ಹೌದು ಚಿಕ್ಕ ವಯಸ್ಸಿನಲ್ಲಿ ಅಗಲಿದ ಮಹಾನ್ ನಟನಿಗೆ ನಾಡಿನ ಹಲವೆಡೆ ಭಾವಪೂರ್ಣ ನಮನ ಸಂಪಾತ ಕಂಡು ಬಂದಿತು.

ಹೌದು ಕನ್ನಡದ ಕಲಾವಿದ ನಟರಾದ ಪುನೀತ್ ರಾಜಕುಮಾರ್ ಇವರ ಆತ್ಮಕ್ಕೆ ಶಾಂತಿ ಕೋರಿ ಧಾರವಾಡ ಜಿಲ್ಲೆಯ ಕಲಘಟಗಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಭಾವಪೂರ್ಣ ಸಂತಾಪದೊಂದಿಗೆ ನಮನವನ್ನು ಸಲ್ಲಿಸಿದರು.ಶಾಲೆಯಲ್ಲಿ ಪ್ರತಿ ದಿನದಂತೆ ಪ್ರಾರ್ಥನೆಯ ಮಧ್ಯೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮೌನಾಚರಣೆ ಯನ್ನು ಮಾಡಿ ಕನ್ನಡ ಚಿತ್ರ ರಂಗದ ಮಹಾನ್ ನಾಯಕ ನಟನಿಗೆ ನಮನವನ್ನು ಸಲ್ಲಿಸಿದರು

ಪ್ರಧಾನ ಗುರುಗಳಾದ ,A G ದೇವಲಾಪೂರ,ಶಿಕ್ಷಕ ಬಂಧು ಗಳಾದ S A ಚಿಕನರ್ತಿ, ಶ್ರೀಮತಿ J A ವೆರ್ಣೇಕರ, ಶ್ರೀಮತಿ J A ಖಾಜಿ,ಸೈಯದ್ ಅಸ್ಪಕ್ ಅಹ್ಮದ್,ಶ್ರೀಮತಿ ಪಿ ಜಿ ಬಡಪ್ಪನವರ್, ಶ್ರೀಮತಿ ಎಸ್ಎಂ ಸೊಬಗಿನ, ಶ್ರೀಮತಿ N M ಹೊಸೂರ್,ಶ್ರೀಮತಿ ಅಶ್ವಿನಿ ಎನ್ ಸೇರಿದಂತೆ ವಿದ್ಯಾರ್ಥಿಗಳು ಅಗಲಿದ ಮೇರುನಟ ಪುನೀತ್ ರಾಜಕುಮಾರವರಿಗೆ ಪ್ರಾರ್ಥನೆಯಲ್ಲಿ ಮೌನಾಚರಣೆಯ ಮೂಲಕ ಗೌರವ ಸಲ್ಲಿಸಲಾಯಿತು.

ಇನ್ನೂ ಇತ್ತ ಗುಡಗೇರಿಯ ಫ.ಚ.ಮ ಕರ್ನಾಟಕ ಪಬ್ಲಿಕ್ ಸ್ಕೂಲ್ ಗುಡಗೇರಿಯಲ್ಲೂ ಮಹಾನ್ ನಾಯಕ ನಟನನ್ನು ನೆನೆಯಲಾಯಿತು.ಶಾಲೆಯ ಮಕ್ಕಳು ವಿದ್ಯಾರ್ಥಿಗಳು ಪ್ರಾರ್ಥನೆಯಲ್ಲಿ ಮೌನಾಚರಣೆ ಮಾಡಿ ಅಗಲಿದ ಮಹಾನ್ ಕಲಾವಿದನಿಗೆ ಭಾವಪೂರ್ಣ ನಮನಗೊಂದಿಗೆ ಸಂತಾಪ ವನ್ನು ಸೂಚಿಸಿದರು.ಈ ಒಂದು ಸಮಯದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್ ಡಿ ದೊಡಮನಿ,ಶಿಕ್ಷಕ ಬಂಧುಗಳಾದ ಎಮ್ ಎಸ್ ತಿರ್ಲಾಪೂರ,ಐ ಆರ್ ಕೊಡ್ಲಿ,ಅರವಿಂದ ಮರಸಿದ್ದನ್ನವರ,ಎಮ್ ಎಮ್ ನದಾಫ್, ಶ್ರೀಮತಿ ಭೈರವಿ,ವಾಯ್ ಎಸ್ ಸೂರೆ,ಶ್ರೀಮತಿ ಶೀಲಾವತಿ ಶ್ರೀಮತಿ ಸಿ ಎ ಪಾಟೀಲ,ಎಮ್ ಬಿ ಪಾಟೀಲ,ಉಮೇಶ ಮಡಿವಾಳರ,ಎನ್ ಎ ಖಾಜಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....