LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೊರಬಿತ್ತು ಹೊಸ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ - ವರ್ಗಾವಣೆಯ ವೇಳಾಪಟ್ಟಿಯ ದಿನಾಂಕಗಳು.....

ಬೆಂಗಳೂರು -

ಆತ್ಮೀಯ ಶಿಕ್ಷಕ ಮಿತ್ರರೇ, ಹೊಸ ವರ್ಗಾವಣೆಯ ವೇಳಾಪಟ್ಟಿಯಂತೆ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವ ಣೆಯ ಪ್ರಮುಖ ದಿನಾಂಕಗಳು ಈ ಕೆಳಗಿನಂತಿವೆ

3 ವರ್ಷ ಪೂರ್ಣಗೊಳಿಸಿದ CRP/BRP ಕೌನ್ಸಿಲಿಂಗ್ ದಿನಾಂಕಗಳು
PHASE 1 - 02/12/21
PHASE 2 - 30/01/22

ಜಿಲ್ಲೆಯೊಳಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕಗಳು
PHASE 1 - 24/11/21 ರಿಂದ 02/12/21
PHASE 2 - 19/01/22 ರಿಂದ 27/01/22

ಜಿಲ್ಲೆಯೊಳಗಿನ ಪರಸ್ಪರ ವರ್ಗಾವಣೆ ದಿನಾಂಕಗಳು
PHASE 1 -19/11/21
PHASE 2 - 19/01/22

Out of unit within division ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕಗಳು
PHASE 1 - 16/12/21 ರಿಂದ
PHASE 2 - 01/02/22 ರಿಂದ

Out of unit within division ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕಗಳು
PHASE 1 - 21/12/21 ರಿಂದ
PHASE 2 - 11/02/22

Out of unit out of division ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕಗಳು
PHASE 1 - 24/12/21 ರಿಂದ 10/01/22
PHASE 2- 15/02/22 ರಿಂದ

Out of unit out of division ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ದಿನಾಂಕ
PHASE 1 - 14/01/22
PHASE 2 - 26/02/22

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....