LIVE TV LocalCrimeNationalInternationalPoliticsEducationTechnologyEntertainmentSportsFeature
State News

ಧಾರವಾಡದ ಲೋಕೂರ ಗ್ರಾಮದಲ್ಲಿ ಸೋಯಾಬಿನ್ ಗೆ ಬೆಂಕಿ ಹೊತ್ತಿ ಉರಿದ 200 ಕ್ಕೂ ಸೋಯಾ ಬೀನ್ ಚೀಲಗಳು.....

ಧಾರವಾಡ -

ಬೆಂಕಿ ಬಿದ್ದು 200 ಕ್ಕೂ ಹೆಚ್ಚು ಸೋಯಾ ಬೀನ್ ಚೀಲಗಳು ಸುಟ್ಟ ಕರಕಲಾದ ಘಟನೆ ಧಾರವಾಡ ದ ಲೋಕೂರ ಗ್ರಾಮದಲ್ಲಿ ನಡೆದಿದೆ.

ಹೌದು ಕಟಾವು ಮಾಡಲು ಜಮೀನಿನಲ್ಲಿ ಇಡಲಾಗಿದ್ದ ಸೋಯಾಬೀನ್ ಫಸಲಿಗೆ ಬೆಂಕಿ ಬಿದ್ದಿದ್ದು ನೋಡು ನೋಡುತ್ತಿದ್ದಂತೆ ಫಸಲು ಸಂಪೂರ್ಣವಾಗಿ ಸುಟ್ಟು ಕರಕ ಲಾಗಿದ್ದು ಹೀಗಾಗಿ ಸಂಪೂರ್ಣವಾಗಿ ಫಸಲು ಬೆಂಕಿಗೆ ಆಹುತಿಯಾಗಿದೆ

https://youtu.be/SN7Of2tAMZ0

ನೇಮಿನಾಥ ಜಲ್ಲಿ ಎಂಬುವರ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ. ಹದಿನಾಲ್ಕು ಏಕರೆಯ ಜಮೀನಿನಲ್ಲಿನ ಸೋಯಾಬೀನ್ ಫಸಲು ಸುಟ್ಟ ಕರಕಲಾಗಿದೆ

ಸಧ್ಯ ಸುದ್ದಿ ತಿಳಿದ ರೈತ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಬೆಂಕಿ ನಿಯಂತ್ರಣಕ್ಕೆ ಬಾರದಂತೆ ದೊಡ್ಡ ಪ್ರಮಾಣದಲ್ಲಿ ಹತ್ತಿಕೊಂಡಿತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಸೋಯಾಬೀನ್ ಫಸಲು ಸುಟ್ಟಿದ್ದು ಸಧ್ಯ ಈ ಒಂದು ವಿಚಾರ ಕುರಿತು ಸ್ಥಳಕ್ಕೆ ಭೇಟಿ ನೀಡಿದ ಗರಗ ಪೊಲೀಸರು ಬೆಂಕಿಗೆ ನಿಖರವಾದ ಕಾರಣವನ್ನು ಹುಡುಕಾಡುತ್ತಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....