LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಪಪ್ಪಿ ಕೊಡುವೆನು ಎದ್ದು ಬನ್ನಿ ಅಪ್ಪು - ವೈರಲ್ ಆಗಿದೆ ಧಾರವಾಡದ ಪುಟ್ಟ ಬಾಲಕನ ಬರವಣೆಯ ಪೊಟೊ.....

ಧಾರವಾಡ -

ಪವರ್ ಸ್ಟಾರ್ ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ನಟ ಪುನೀತ್ ರಾಜಕುಮಾರ್ ನಿಧನಕ್ಕೆ ಬಹುತೇಕ ದೇಶದ ಮೂಲೆ ಮೂಲೆಗಳಲ್ಲಿ ಅಪಾರ ಸಂಖ್ಯೆಯಲ್ಲಿನ ಜನರು ಅವರನ್ನು ನೆನೆಯುತ್ತಿದ್ದಾರೆ.

ಅಗಲಿದ ನೆಚ್ಚಿನ ನಾಯಕ ನಟನಿಗೆ ಭಾವಪೂರ್ಣ ನಮನ ಸಲ್ಲಿಸುತ್ತಾ ಸಂತಾಪವನ್ನು ಸೂಚಿಸಿದ್ದಾರೆ.ಇನ್ನೂ ಇವೆಲ್ಲ ದರ ನಡುವೆ ಧಾರವಾಡದಲ್ಲಿ ಪುಟ್ಟ ಬಾಲಕನೊಬ್ಬನ ಪೊಟೊ ವೊಂದು ವೈರಲ್ ಆಗಿದೆ.

ಹೌದು ಒಂದನೇಯ ತರಗತಿಯಲ್ಲಿ ಓದುತ್ತಿರುವ ರಕ್ಷೀತ್ ರ ಉಳ್ಳಾಗಡ್ಡಿ ಎಂಬ ಬಾಲಕನ ಪೊಟೊ ಈಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಟಿವಿ ಗಳಲ್ಲಿ ಪುನೀತ್ ರಾಜಕುಮಾರ ಅಗಲಿಕೆಯ ಸುದ್ದಿಯನ್ನು ನೋಡಿದ ರಕ್ಷೀತ ಮನೆಯ ಗೊಡೆಯೊಂದರ ಮೇಲೆ ಪಪ್ಪಿ ಕೊಡುವೆವು ಎದ್ದು ಬನ್ನಿ ಅಪ್ಪು ಎಂದು ಬರೆದಿದ್ದಾರೆ.

ಅಲ್ಲದೇ I Lovu You Appu ಎಂದು ಬರೆದು ನೆನೆದಿ ದ್ದಾರೆ.ಪುಟ್ಟ ಬಾಲಕನ ಈ ಒಂದು ಬರವಣೆಗೆ ಈಗ ಸಾಕಷ್ಟು ವೈರಲ್ ಆಗಿದ್ದು ಗಮನ ಸೆಳೆಯುತ್ತಿದ್ದು ಇದರೊಂದಿಗೆ ಗೊಂಬೆ ಹೇಳತೈತಿ ಎನ್ನುವ ಹಾಡನ್ನು ಹಾಡುತ್ತಾ ಅಗಲಿದ ಮಹಾನ್ ನಾಯಕನಿಗೆ ಭಾವಪೂರ್ಣ ನಮನ ಸಲ್ಲಿಸಿ ನೆನೆದಿದ್ದಾರೆ.

https://youtu.be/Yq5458kdAr0

ಒಟ್ಟಾರೆ ಪುಟ್ಟ ಬಾಲಕನೊಬ್ಬನ ಪೊಟೊವೊಂದು ಈಗ ವೈರಲ್ ಆಗಿದ್ದು ಪೊಟೊ ದಲ್ಲಿನ ಬಾಲಕನ ಬರವಣಿಗೆ ಗಮನ ಸೆಳೆಯುತ್ತಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...