LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಡಿಕೆಶಿ ಹೊರಟಿದ್ದ ವಾಹನಗಳ ಮೇಲೆ ಚಪ್ಪಲಿ ತೂರಾಟ ಮುತ್ತಿಗೆ ಯತ್ನ ಪೊಲೀಸರಿಂದ ಲಾಠಿ ಪ್ರಹಾರ ಪ್ರತಿಭಟನೆ.....

ಬೆಳಗಾವಿ -

ಡಿಕೆ ಶಿವಕುಮಾರ್ ವಾಹನ ಹಾಗೂ ಎಸ್ಕಾರ್ಟ್ ವಾಹನಗಳ ಮೇಲೆ ಚಪ್ಪಲಿ ಎಸೆತ, ಕಲ್ಲು ತೂರಾಟ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ವಿಮಾನ ನಿಲ್ದಾಣದಿಂದ ತೆರಳುವಾಗ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಾರ್ಯಕರ್ತ ರು ಮುಖಂಡರು ಅಭಿಮಾನಿಗಳು ಡಿಕೆಶಿ ಹೊರ ಟಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿ ಚಪ್ಪಲಿ ಎಸೆದೆರು

ಬೆಳಗಾವಿ ಲೋಕಸಭಾ ಚುನಾವಣೆ ವಿಚಾರ ಕುರಿತು ಪಕ್ಷದ ಮುಖಂಡರೊಂದಿಗೆ ಚರ್ಚಿಸಲು ಡಿಕೆಶಿ ಬೆಳಗಾವಿ ಯಲ್ಲಿ ಸಭೆ ಮಾಡಲಿದ್ದು ಇದಕ್ಕಾಗಿ ನಗರಕ್ಕೆ ಆಗಮಿಸುತ್ತಿದ್ದಂತೆ ಇವರಿಗೆ ವಿರೋಧ ವ್ಯಕ್ತಪಡಿಸಿದರು

https://youtu.be/DaaaYIi_duc

ಇನ್ನೂ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕೂಡಾ ಹರಸಾಹಸ ಪಟ್ಟು ಕೊನೆಯಲ್ಲಿ ಲಘು ಲಾಠಿ ಪ್ರಹಾರ ಮಾಡಿದರು.ಡಿಕೆಶಿ ಕಾರ್ ತೆರಳು ವಾಗ ಮುತ್ತಿಗೆಗೆ ಯತ್ನಿಸಿದ ನೂರಾರು ಬೆಂಬಲಿಗರು ರಸ್ತೆಯಲ್ಲಿ ಈ ಒಂದು ಘಟನೆ ನಡೆಯಿತು ಇನ್ನೂ ಡಿಕೆಶಿ ಸಭೆ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....