LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಪ್ರಧಾನ ಗುರುಮಾತೆ ಶ್ರೀಮತಿ ಸುರೇಖಾ ರೇಶ್ಮಿ ನಿವೃತ್ತಿ - ಪ್ರೀತಿಯಿಂದ ಸನ್ಮಾನಿಸಿ ಗೌರವಿಸಿದ ಶಿಕ್ಷಕ ಬಂಧುಗಳು.....

ಗೋಕಾಕ್ -

39 ವರ್ಷಗಳ ಯಶಸ್ವಿ ಸೇವೆ ಸಲ್ಲಿಸಿ ಪ್ರಧಾನ ಗುರು ಮಾತೆಯಾಗಿ ನಿವೃತ್ತಿಯಾದ ಶ್ರೀಮತಿ‌ ಸುರೇಖಾ ಸಣ್ಣರುದ್ರಪ್ಪ ರೇಶ್ಮಿ ಪ್ರಧಾನ ಗುರುಮಾತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಂಗಯ್ಯನಗರ ಗೋಕಾಕ ಇವರು ನಿವೃತ್ತಿಯಾಗಿದ್ದಾರೆ.

ಸೇವೆಯಿಂದ ನಿವೃತ್ತಿ ಹೊಂದಿದ ಇವರ ಬೀಳ್ಕೊಡು ವ ಸಮಾರಂಭ ದಿನಾಂಕ ನಿನ್ನೆ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಎಂ.ಎಸ್. ಹೊಸಪೇಟೆ ಅವರು ವಹಿಸಿದ್ದರು.

ಕೆ.ಎಸ್.ಗಸ್ತಿ ,ಬಿ.ಎನ್.ಸಿಂಗಾಡಿ ಸಿ.ಆರ್.ಪಿ ಗಳು ಮತ್ತು ಪಿ.ಬಿ.ಹಂಜಿ,ಕೆ.ಸಿ.ಯರಗಟ್ಟಿ , ಜಿ.ಎಸ್. ಬಿಚಗುಪ್ಪಿ.ಎಸ್.ಎಸ್ ಕೊಪ್ಪ ಪ್ರಧಾನ ಗುರುಗಳು ಆಗಮಿಸಿದ್ದರು

ಗೋಕಾಕ ದಕ್ಷಿಣ ಸಿ.ಆರ್.ಸಿ ವ್ಯಾಪ್ತಿಯ ಎಲ್ಲ ಶಾಲೆಗಳ ಪ್ರಧಾನ ಗುರುಗಳು ಸೇರಿದಂತೆ ಹಲವು ಶಿಕ್ಷಕ ಬಂಧುಗಳು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇನ್ನೂ ಸೇವಾ ನಿವೃತ್ತಿಯಾದ ಗುರುಮಾತೆ ಯವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮೀಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ, ಮಲ್ಲಿಕಾರ್ಜುನ ಉಪ್ಪಿನ, ಎಲ್ ಐ ಲಕ್ಕಮ್ಮನವರ, ಶರಣಪ್ಪಗೌಡ ಆರ್ ಕೆ,ಎಸ್ ಎಫ್ ಪಾಟೀಲ ಸೇರಿದಂತೆ ಹಲವಾರು ಶಿಕ್ಷಕ ಬಂಧುಗಳು ಶುಭ ಹಾರೈಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...